ಮಂಗಳೂರು: ಫೆ.5ರಂದು ಕುಲಶೇಖರ ಚರ್ಚ್ ಸಭಾಭವನದಲ್ಲಿ 15ನೇ ಸ್ಟ್ಯಾನ್ ನೈಟ್

ಮಂಗಳೂರು: ನೀರುಮಾರ್ಗ ಕೆಲರಾಯ್ ಸಂತ ಅನ್ನ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಪ್ರಸ್ತುತಪಡಿಸುವ 15ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 5ರಂದು ಆದಿತ್ಯವಾರ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಸಂಜೆ ಗಂಟೆ. 6.೦೦ರಿಂದ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಮಂಗಳೂರಿನ ಹೆಸರಾಂತ ಗಾಯಕ-ಗಾಯಕಿರಿಂದ ಸಂಗೀತ ರಸಮಂಜರಿ, ಜೊಪ್ಪಿನ್ ಪಪ್ವಾನರಿಂದ ಸಂಗೀತ , ಮೆಮರಿ ಮಂಗಳೂರು ಕಲಾವಿದರಿಂದ ಹಾಸ್ಯ ಕಾರ್ಯಕ್ರಮ, ದೀಪಕ್ ಬೆಂದೂರ್‌ವೆಲ್ ಅವರಿಂದ ನೃತ್ಯ.

ಒಂದೇ ವೇದಿಕೆಯಲ್ಲಿ ಪ್ರೇಕ್ಷಕರಿಗೆ ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಕೊಂಕಣಿ ಭಾಷಿಕರ ಹೆಸರಾಂತ ಕಾರ್ಯನಿರ್ವಾಹಕ ಶ್ರೀಯುತ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಲಿದ್ದಾರೆ. ಸರ್ವರಿಗೂ ಉಚಿತ ಪ್ರವೇಶಾವಕಾಶ ಇರುತ್ತದೆ.

Gayathri SG

Recent Posts

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

6 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

22 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

33 mins ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

47 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

53 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

1 hour ago