Categories: ಮನರಂಜನೆ

ನಾಗಿನ್ ಸಿನಿಮಾ ನಿರ್ದೇಶಕ ರಾಜ್‌ಕುಮಾರ್ ಕೊಹ್ಲಿ ನಿಧನ

ಮುಂಬೈ: ಹಾವಿನ ಸೇಡಿನ ಕುರಿತು ತೆರೆಕಂಡ ಜನಪ್ರಿಯ ಹಿಂದಿ ಚಲನಚಿತ್ರ ‘ನಾಗಿನ್‌’ ನಿರ್ದೇಶಕ ರಾಜ್‌ಕುಮಾರ್ ಕೊಹ್ಲಿ (95) ಇಂದು ನಿಧನರಾಗಿದ್ದಾರೆ

ಬೆಳಿಗ್ಗೆ ಸ್ನಾನ ಮಾಡಲು ಸ್ನಾನಗೃಹಕ್ಕೆ ತೆರಳಿದ ಅವರು, ಬಹಳ ಹೊತ್ತಿನವರೆಗೂ ಹೊರಬರಲಿಲ್ಲ. ನಂತರ ಅವರ ಪುತ್ರ ಅರ್ಮಾನ್‌ ಬಾಗಿಲು ಒಡೆದು ನೋಡಿದಾಗ, ಕೊಹ್ಲಿ ಕೆಳಗೆ ಬಿದ್ದಿದ್ದರು. ತಕ್ಷಣ ವೈದ್ಯರನ್ನು ಕರೆಯಿಸಲಾಯಿತು. ಕೊಹ್ಲಿ ನಿಧನರಾಗಿದ್ದನ್ನು ಘೋಷಿಸಿದರು ಎಂದು ಕುಟುಂಬ ಆಪ್ತ ವಿಜಯ ಗ್ರೋವರ್‌ ತಿಳಿಸಿದ್ದಾರೆ.

ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಸಾಂತಾಕ್ರೂಝ್‌ನ ಹಿಂದು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

70 ಹಾಗೂ 80ರ ದಶಕದಲ್ಲಿ ಅತ್ಯಂತ ಜನಪ್ರಿಯ ನಿರ್ದೇಶಕರೆನಿಸಿಕೊಂಡಿದ್ದ ಕೊಹ್ಲಿ, ಜಾನಿ ದುಷ್ಮನ್‌, ನೌಕರ್‌ ಬೀವಿ ಕಾ, ಬದ್ಲೇ ಕಿ ಆಗ್‌, ರಾಜ್‌ ತಿಲಕ್‌, ಪತಿ ಪತ್ನಿ ಔರ್‌ ತವಾಯಿಫ್‌ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

Ashitha S

Recent Posts

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

6 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

20 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

27 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

31 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

42 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

46 mins ago