ನಂಜನಗೂಡು: ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ ಬಾ ನಲ್ಲೆ ಮದುವೆಗೆ ಚಿತ್ರದ ಟೀಸರ್ ಅನ್ನು ಖ್ಯಾತ ವಕೀಲ ಮಲ್ಲಿಕಾರ್ಜುನಸ್ವಾಮಿ ಬಿಡುಗಡೆ ಮಾಡಿದರು. ಬಳಿಕ ವಕೀಲ ಎ.ಆರ್. ಕಾಂತರಾಜ್ ಮಾತನಾಡಿ, ಬಾ ನಲ್ಲೆ ಮದುವೆಗೆ ಚಿತ್ರವು ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳು ಸೇರಿ ಸಿನಿಮಾ ಮಾಡಿದ್ದಾರೆ.
ಜನತೆ ಗ್ರಾಮೀಣ ಪ್ರತಿಭೆಗಳನ್ನು ಬೆಳೆಸಲು ಮುಂದಾಗಬೇಕು ಎ೦ದು ತಿಳಿಸಿದರು. ಬಾ ನಲ್ಲೆ ಮದುವೆಗೆ ಚಲನಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿ ವೀಕ್ಷಿಸಿಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಗಟ್ಟವಾಡಿ ಮಂಜುನಾಥ್, ಬಾ ನಲ್ಲಿ ಮದುವೆಗೆ ಚಿತ್ರದ ನಿರ್ದೆಶಕ ಯೋಗೇಶ್ ನಂದನ್, ನಟಿ ಶೋಭಾ, ನಟ ಸಚಿನ್, ಸೇರಿದಂತೆ ಹಲವರು ಭಾಗವಹಿಸಿದ್ದರು.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.