Categories: ಮನರಂಜನೆ

2024ನೇ ಸಾಲಿನ ಆಸ್ಕರ್ ವಿನ್ನರ್ ಚಿತ್ರಗಳು ಯಾವ್ಯಾವುದು ಗೊತ್ತ

ಸಿನಿಮಾ ಕ್ಷೇತ್ರದ ಪ್ರತಿಷ್ಠಿತ ಅಕಾಡೆಮಿ ಆಸ್ಕರ್​ ಪ್ರಶಸ್ತಿಗಳ ಘೋಷಣೆಯಾಗಿದೆ. ಹಾಲಿವುಡ್​ನ ಡಾಲ್ಬಿ ಥಿಯೇಟರ್‌ನಲ್ಲಿ 96ನೇ ಆಸ್ಕರ್​ ಪ್ರಶಸ್ತಿಗಳ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಜಿಮ್ಮಿ ಕಿಮ್ಮೆಲ್ ಆಸ್ಕರ್ ಪ್ರಶಸ್ತಿಗಳನ್ನು ಆಯೋಜಿಸಿದರು. ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ ಮತ್ತು ನಟಿ ಸೇರಿದಂತೆ 20ಕ್ಕೂ ಹೆಚ್ಚು ವಿಭಾಗಗಳಿಗೆ ಆಸ್ಕರ್ ಪ್ರಶಸ್ತಿಗಳನ್ನು ನೀಡಲಾಯಿತು.

ಅತ್ಯುತ್ತಮ ಚಿತ್ರ

ಅಮೆರಿಕನ್ ಫಿಕ್ಷನ್ (American Fiction)
ಅನೊಟೊಮಿ ಆಫ್ ಫಾಲ್ (Anatomy of a Fall)
ಬರ್ಬಿ (Barbie)
ಹೋಲ್ಡವರ್ಸ್ (The Holdovers)
ಕಿಲ್ಲರ್ ಆಫ್ ದ ಫ್ಲವರ್ ಮೂನ್ (Killers of the Flower Moon)
ಮೇಸ್ಟ್ರೋ (Maestro)
ಓಪನ್ಹೈಮರ್ (Oppenheimer) WINNER
ಪಾಸ್ಟ್​ ಲೈವ್ಸ್ (Past Lives)
ಪೂರ್ ಥಿಂಗ್ಸ್ (Poor Things)
ದ ಝೋನ್ ಆಫ್ ಇಂಟ್ರೆಸ್ಟ್ (The Zone of Interest)

ಅತ್ಯುತ್ತಮ ನಟ, ನಟಿ ಯಾರು..?

ಅತ್ಯತ್ತಮ ನಟ: ಸಿಲ್ಲಿನ ಮುರ್ಫಿ (Cillian Murphy), ಓಪನ್ಹೈಮರ್ ಚಿತ್ರ
ಅತ್ಯುತ್ತಮ ನಟಿ: ಎಮ್ಮಾ ಸ್ಟೋನೆ ( Emma Stone), ಪೂರ್ ಥಿಂಗ್ಸ್ ಚಿತ್ರ
ಅತ್ಯುತ್ತಮ ಪೋಷಕ ನಟಿ: ಡಾ ವೈನ್ ಜಾಯ್ ರಾಂಡೋಲ್ಫ್ (Da’Vine Joy Randolph), ದಿ ಹೋಲ್ಡವರ್ಸ್ ಚಿತ್ರ

Ashitha S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago