News Karnataka Kannada
Sunday, April 28 2024
ಮನರಂಜನೆ

ಎನ್ ಡಿಎ ತೊರೆದ ಪವನ್ ಕಲ್ಯಾಣ್: ಕಾರಣವೇನು ಗೊತ್ತ?

Pawan Kalyan quits NDA: Here's why?
Photo Credit : News Kannada

ಪೆಡನಾ: ಕಷ್ಟದ ಸಮಯದಲ್ಲಿ ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಬಂದಿರುವುದಾಗಿ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಇಂದು ಹೇಳಿದ್ದಾರೆ. ಆಂಧ್ರಪ್ರದೇಶದ ಉತ್ತಮ ಆಡಳಿತ ಮತ್ತು ಅಭಿವೃದ್ಧಿಗೆ ಜನಸೇನಾ ಟಿಡಿಪಿ ಅಗತ್ಯವಿದೆ ಎಂದಿದ್ದಾರೆ.

ಕೃಷ್ಣಾ ಜಿಲ್ಲೆಯ ಪೆಡನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪವನ್ ಕಲ್ಯಾಣ್, ಟಿಡಿಪಿ ಬಲಿಷ್ಠ ಪಕ್ಷವಾಗಿದ್ದು, ಆಂಧ್ರಪ್ರದೇಶದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿಗಾಗಿ ತೆಲುಗು ದೇಶಂ ಪಕ್ಷದ ಅಗತ್ಯವಿದೆ. ಇಂದು ಟಿಡಿಪಿ ಹೋರಾಟದಲ್ಲಿದ್ದು, ನಾವು ಅವರನ್ನು ಬೆಂಬಲಿಸುತ್ತೇವೆ. ಈ ಪರಿಸ್ಥಿತಿಯಲ್ಲಿ ಟಿಡಿಪಿಗೆ ಜನಸೇನಾ ಯುವ ರಕ್ತದ ಬೆಂಬಲ ಬೇಕು. ಟಿಡಿಪಿ ಮತ್ತು ಜನಸೇನೆ ಕೈಜೋಡಿಸಿದರೆ ರಾಜ್ಯದಲ್ಲಿ ವೈಎಸ್ಆರ್ಸಿಪಿ ಮುಳುಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು