ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಮದುವೆ ಅವರ ಮನೆ ಮಂದಿಗೆ ಮಾತ್ರವಲ್ಲ ಅದೆಷ್ಟೋ ಅಭಿಮಾನಿಗಳ ಕನಸ್ಸಾಗಿ ಉಳಿದುಬಿಟ್ಟಿದೆ. ಈಗ ಮದುವೆ ಆಗುತ್ತಾರೆ ಆಗ ಮದುವೆ ಆಗುತ್ತಾರೆ ಅನ್ನೋ ಗಾಸಿಪ್ ಕೇಳಿ ಕೇಳಿ ಬೇಸರವಾಗಿದೆ. ಈ ನಡುವೆ ಸಾಕಷ್ಟು ಜ್ಯೋತಿಷಿಗಳು ಭವಿಷ್ಯ ನುಡಿದು ನುಡಿದು ಸುಸ್ತಾಗಿದ್ದಾರೆ. ಅದರಲೂ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ನೀಡುವ ಹೇಳಿಕೆಗಳು ಸತ್ಯವಾಗುತ್ತದೆ ಅನ್ನೋ ಮಾತುಗಳಿದೆ.
ಇತ್ತೀಚಿಗೆ ಪ್ರಭಾಸ್ ಮದುವೆ ಆಗುವ ಯೋಗವಿಲ್ಲ ಎಂದು ವೇಣು ನೀಡಿರುವ ಹೇಳಿಕೆ ವೈರಲ್ ಆಗಿದೆ. ಪ್ರಭಾಸ್ ಈ ಜನ್ಮದಲ್ಲಿ ಮದುವೆ ಆಗುವುದಿಲ್ಲ. ಅವರಿಗೆ ಮದುವೆ ಆಗುವ ಯೋಗವಿಲ್ಲ. ಅವರ ಮದುವೆ ವಿಚಾರದಲ್ಲಿ ಹಲವು ಸಮಸ್ಯೆಗಳಿವೆ ಎಂದು ವೇಣು ಸ್ವಾಮಿ ಖಾಸಗಿ ಯುಟ್ಯೂಬ್ ಸಂದರ್ಶನದಲ್ಲಿ ನೀಡಿದ ಹೇಳಿಕೆ ವೈರಲ್ ಆಗುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗುತ್ತಿದೆ.
ಪ್ರಭಾಸ್ ಮದುವೆ ಬಗ್ಗೆ ಮಾತ್ರವಲ್ಲ ಅವರ ವೈಯಕ್ತಿಕ ಬದುಕಿನ ಬಗ್ಗೆನೂ ಕಾಮೆಂಟ್ ಮಾಡಿದ್ದಾರೆ. ಪ್ರಭಾಸ್ ಬಾಹುಬಲಿ ಚಿತ್ರದ ನಂತರ ಉತ್ತುಂಗಕ್ಕೆ ಹೋಗಿದ್ದಾರೆ ಆದರೆ ಇನ್ನು ಅವರ ಡೌನ್ ಫಾನ್ ಶುರುವಾಗುತ್ತೆ ಎಂದು ಹೇಳಿದ್ದಾರೆ. ವೇಣು ಸ್ವಾಮಿಗಳ ಮಾತುಗಳಿಂದ ಅಭಿಮಾನಿಗಳು ಗರಂ ಆಗಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…