News Karnataka Kannada
Wednesday, May 01 2024
ಮನರಂಜನೆ

ಮುಂಬೈ: ‘ಪುಷ್ಪ’ ಚಿತ್ರದ ನಟ ಜಗದೀಶ್ ಅರೆಸ್ಟ್​

'Pushpa' actor Jagadish arrested
Photo Credit : News Kannada

ಮುಂಬೈ: ಪುಷ್ಪ’ ಸಿನಿಮಾ ಅಲ್ಲು ಅರ್ಜುನ್​ ಅವರ ಸ್ನೇಹಿತನ ಪಾತ್ರ ಮಾಡಿದ್ದ ನಟ ಜಗದೀಶ್​ ಅರೆಸ್ಟ್​ ಆಗಿದ್ದಾರೆ.

ಮಹಿಳೆಗೆ ಕಿರುಕುಳ ನೀಡಿದ ಆರೋಪ ಅವರ ಮೇಲೆ ಎದುರಾಗಿದೆ. ಈ ಘಟನೆಯಿಂದ ಟಾಲಿವುಡ್​ ಮಂದಿಗೆ ಶಾಕ್​ ಆಗಿದೆ. ಜಗದೀಶ್​ ನೀಡಿದ ಕಿರುಕುಳ ತಾಳಲಾಗದೇ ಆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ‘ಪುಷ್ಪ’ ಸಿನಿಮಾದ ನಟ ಜಗದೀಶ್ ಬಂಧನಕ್ಕೆ ಒಳಗಾಗಿದ್ದಾರೆ.

ಸಹ ನಟಿಯು ಬೇರೆ ಪುರುಷನ ಜೊತೆ ಖಾಸಗಿಯಾಗಿದ್ದ ಕ್ಷಣದ ಕೆಲವು ಫೋಟೋಗಳನ್ನು ಜಗದೀಶ್​ ಕ್ಲಿಕ್ಕಿಸಿಕೊಂಡಿದ್ದರು. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್​ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ಮಹಿಳೆಯು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು