News Karnataka Kannada
Monday, April 29 2024
ಮನರಂಜನೆ

ಕಾಶಿ ವಿಶ್ವನಾಥನ ದರ್ಶನ ಪಡೆದ ರಣವೀರ್ ಸಿಂಗ್  ಕೃತಿ ಸನೋನ್

ವಾರಣಾಸಿಯಲ್ಲಿ ಮನೀಶ್ ಮಲ್ಹೋತ್ರ ನೇತೃತ್ವದಲ್ಲಿ ನಡೆಯುತ್ತಿರುವ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳ ಫ್ಯಾಶನ್ ಶೋನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್  ಮತ್ತು ನಟಿ ಕೃತಿ ಸನೋನ್ ಕಾಶಿಗೆ ಬಂದಿಳಿದಿದ್ದಾರೆ.
Photo Credit : NewsKarnataka

ವಾರಣಾಸಿ: ವಾರಣಾಸಿಯಲ್ಲಿ ಮನೀಶ್ ಮಲ್ಹೋತ್ರ ನೇತೃತ್ವದಲ್ಲಿ ನಡೆಯುತ್ತಿರುವ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳ ಫ್ಯಾಶನ್ ಶೋನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್  ಮತ್ತು ನಟಿ ಕೃತಿ ಸನೋನ್ ಕಾಶಿಗೆ ಬಂದಿಳಿದಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಈ ಜೋಡಿ ಅದಕ್ಕೂ ಮುನ್ನ ವಿಶ್ವನಾಥನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ.

ಈ ಶೋನಲ್ಲಿ ಭಾಗಿವಹಿಸಿರುವ ರಣವೀರ್ ಮತ್ತು ಕೃತಿ ಇಂಥದ್ದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖುಷಿ ತಂದಿದೆ ಅಂದಿದ್ದಾರೆ. ಜೊತೆಗೆ ಕಾಶಿ ವಿಶ್ವನಾಥನ ದರ್ಶನ ಮಾಡಿದ್ದು ಮನಸ್ಸಿಗೆ ಸಾಕಷ್ಟು ಸಮಾಧಾನ ತಂದಿದೆ ಎಂದು ಮಾತನಾಡಿದ್ದಾರೆ.

ಈ ಫ್ಯಾಷನ್ ಶೋ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳಿಗೆ ಉತ್ತೇಜನ ನೀಡುವುದು ಆಗಿದೆಯಂತೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು