ಮುಂಬೈ: ಐಕಾನಿಕ್ ಶೋ ‘ಸಾರಾಭಾಯಿ ವರ್ಸಸ್ ಸಾರಾಭಾಯ್’ ಧಾರಾವಾಹಿ ಮೂಲಕ ಪ್ರಸಿದ್ಧರಾಗಿದ್ದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಧಾರಾವಾಹಿಯ ಸತೀಶ್ ಹೀಗೆ ಬರೆದುಕೊಂಡಿದ್ದು, ನಮ್ಮ ಧಾರಾವಾಹಿ ಸಾರಾಭಾಯಿ ವರ್ಸಸ್ ಸಾರಾಭಾಯ್ ಧಾರಾವಾಹಿಯ ವೈಭವಿ ಉಪಾಧ್ಯಾಯ ತೀರಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ. ಜೆಡಿ ಮಜೇತಿಯಾ ಅವರು ಕೂಡ ಇನ್ಸ್ಟಾಗ್ರಾಂನಲ್ಲಿ ನಟಿ ರಸ್ತೆ ಅಪಘಾತದಲ್ಲಿ ನಿಧನರಾದರು ಎಂದು ಉಲ್ಲೇಖಿಸಿದ್ದಾರೆ.
“ಜೀವನವು ತುಂಬಾ ಅನಿರೀಕ್ಷಿತವಾಗಿದೆ. ಸಾರಾಭಾಯ್ನ “ಮಲ್ಲಿಗೆ” ಪಾತ್ರ ನಿರ್ವಹಿಸಿದ್ದ ನಟಿ, ಸ್ನೇಹಿತೆ ವೈಭವಿ ಉಪಾಧ್ಯಾಯ ರಸ್ತೆ ಅಪಘಾತದಲ್ಲಿ ನಿಧನರಾದರು. ಆಕೆಯ ಅಂತಿಮ ವಿಧಿವಿಧಾನಗಳಿಗಾಗಿ ಆಕೆಯನ್ನು ಕುಟುಂಬ ಸದಸ್ಯರು ಮೃತದೇಹವನ್ನು ಮುಂಬೈಗೆ ತರಲಿದ್ದಾರೆ. ನಾಳೆ ಸುಮಾರು 11 ಗಂಟೆಗೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ತಿಳಿಸಿದ್ದಾರೆ.
ಬೊರಿವಲಿ ವೆಸ್ಟ್ನಲ್ಲಿ ಬುಧವಾರ ನಡೆಯಲಿರುವ ಆಕೆಯ ಅಂತ್ಯಕ್ರಿಯೆಯ ವಿವರಗಳನ್ನೂ ಅವರು ಹಂಚಿಕೊಂಡಿದ್ದಾರೆ.
ತಾನು ಅನಕ್ಷರಸ್ಥನಾದರೂ ತನ್ನ ಊರಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಹರೇಕಳ ಹಾಜಬ್ಬರು ಕಿತ್ತಲೆ ಹಣ್ಣು ಮಾರಾಟ ಮಾಡಿ…
ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅಮೆರಿಕದ ವೈಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಏಷಿಯನ್ ಅಮೆರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ಐಲ್ಯಾಂಡರ್ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ…
ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರ ಕೈ ಚೀಲಗಳಿಂದ ಚಿನ್ನಾಭರಣ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು…
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಮಕ್ಕಳ ಗೌಪ್ಯತೆ ಕಾಪಾಡಿಕೊಂಡು ಬಂದಿರುವುದರ ಗೌರವಾರ್ಥ ಪಾಪಾರಾಜಿಗಳಿಗೆ ದುಬಾರಿ ಉಡುಗೊರೆ…
ಕೇಂದ್ರ ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಇಂದು ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ.