10 ದಿನದಲ್ಲಿ 106 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಶೈತಾನ್​’

ಮುಂಬೈ: ಮಾರ್ಚ್​ 8ರಂದು ಬಿಡುಗಡೆ ಆದ ‘ಶೈತಾನ್​’ ಸಿನಿಮಾ ಗೆದ್ದು ಬೀಗಿದೆ. ಹಾರರ್​ ಕಥೆ ಇರುವ ಈ ಸಿನಿಮಾ 10 ದಿನಗಳ ಕಾಲ ಯಶ್ವಿಯಾಗಿ ಪ್ರದರ್ಶನ ಕಂಡು ಒಟ್ಟು 106 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ.

ಅಜಯ್​ ದೇವಗನ್, ಜ್ಯೋತಿಕಾ ಅಭಿನಯಿಸಿರುವ  ಈ ಚಿತ್ರದಲ್ಲಿ ಆರ್​. ಮಾಧವನ್ ವಶೀಕರಣ ಮಾಡುವ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ.  ವಿಕಾಸ್​ ಬಹ್ಲ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಮೊದಲ ದಿನ ‘ಶೈತಾನ್​’ ಸಿನಿಮಾ 15.21 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. 2ನೇ ದಿನ 19.18 ಕೋಟಿ ರೂಪಾಯಿ ಹರಿದು ಬಂತು. ಮೂರನೇ ದಿನ 20.74 ಕೋಟಿ ರೂಪಾಯಿ ಬಾಚಿಕೊಂಡಿತು. 4ನೇ ದಿನ 7.81 ಕೋಟಿ ರೂಪಾಯಿ ಗಳಿಸಿತು. ಐದನೇ ದಿನ 6.57 ಕೋಟಿ ರೂ. ಕಲೆಕ್ಷನ್​ ಆಯಿತು. 6ನೇ ದಿನ 6.27 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. 7ನೇ ದಿನ 5.82 ಕೋಟಿ ಆದಾಯ ಬಂತು. 8ನೇ ದಿನ 5.12 ಕೋಟಿ ರೂಪಾಯಿ ಗಳಿಸಿತು. 9ನೇ ದಿನ 9.12 ಕೋಟಿ ರೂ. ಹಾಗೂ 10ನೇ ದಿನ 10.17 ಕೋಟಿ ರೂಪಾಯಿ ಗಳಿಸುವ ಮೂಲಕ ‘ಶೈತಾನ್​’ ಸೂಪರ್​ ಹಿಟ್​ ಆಗಿದೆ.

ಇದು ಗುಜರಾತಿ ಭಾಷೆಯ ‘ವಶ್​’ ಸಿನಿಮಾದ ಹಿಂದಿ ರಿಮೇಕ್​. ಹಾಗಿದ್ದರೂ ಕೂಡ ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

51 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago