ಕೇನ್ಸ್: ಕಾನ್ ಚಲನಚಿತ್ರೋತ್ಸವದ ಸಂದರ್ಶನವೊಂದರಲ್ಲಿ ನೀಲಿಚಿತ್ರ ತಾರೆ ಸನ್ನಿ ಲಿಯೋನ್ ಮನಬಿಚ್ಚಿ ಮಾತನಾಡಿದ್ದು ಬಿಗ್ ಬಾಸ್ ಕಾರ್ಯಕ್ರಮವು ನೀಲಿಚಿತ್ರ ತಾರೆಯಾಗಿದ್ದ ತಮಗೆ ಮುಖ್ಯವಾಹಿನಿ ಚಿತ್ರಗಳಲ್ಲಿ ಅಭಿನಯಿಸಲು ಹೇಗೆ ವೇದಿಕೆಯಾಯಿತು ಎಂಬುದನ್ನು ವಿವರಿಸಿದ್ದಾರೆ.
‘ಬಿಗ್ ಬಾಸ್’ ವೇದಿಕೆಯು (2001-13) ವಯಸ್ಕ ಚಲನಚಿತ್ರ ತಾರೆಯಾಗಿದ್ದ ತಾವು ಹೇಗೆ ಮುಖ್ಯ ವಾಹಿನಿ ಚಲನಚಿತ್ರಗಳಲ್ಲಿ ನಟಿಸಲು ಹೇಗೆ ವೇದಿಕೆಯಾಯಿತು ಎಂಬುದನ್ನು ತಿಳಿಸಿದ್ದಾರೆ. ಕಾನ್ ಚಲಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಕೆ ಪಾಲ್ಗೊಂಡಿದ್ದಾರೆ. ಈ ವೇಳೆ ಆಕೆ ಸಂದರ್ಶನ ನೀಡಿದ್ದಾರೆ.
ಚಲಚಿತ್ರೋತ್ಸವದಲ್ಲಿ ಅನುರಾಗ್ ಕಶ್ಯಪ್ ಅವರ ‘ಕೆನಡಿ’ ಯ ವಿಶ್ವ ಪ್ರೀಮಿಯರ್ನಲ್ಲಿ ಪಾಲ್ಗೊಂಡಿದ್ದ ಅವರು ಬಿಗ್ ಬಾಸ್ ಕಾರ್ಯಕ್ರಮ ಆಯೋಜಕರು ತಮ್ಮನ್ನು ಕಾರ್ಯಕ್ರಮ ಬಿಗ್ ಬಾಸ್ನಲ್ಲಿ ಪಾಲ್ಗೊಳ್ಳುವಂತೆ ಹೇಗೆ ಪಟ್ಟುಬಿಡದೆ ಮನವೊಲಿಸಿದರು ಎಂಬುದನ್ನು ವಿವರಿಸಿದ್ದಾರೆ. ಆ ವೇಳೆ ಸನ್ನಿ ಆಕೆಯ ಬಾಯ್ಫ್ರೆಂಡ್ ಅವರಲ್ಲಿ ನಾನು ಭಾರತಕ್ಕೆ ಹೋಗುವುದಿಲ್ಲ. ಅಲ್ಲಿ ನನ್ನನ್ನು ದ್ವೇಷಿಸುತ್ತಾರೆ ಎಂದು ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ.
ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರೊಂದಿಗೆ ‘ಬಿಗ್ ಬಾಸ್ ಶೋನಲ್ಲಿ ಇರಲು ತಾನು ಎದುರಿಸಿದ ಅಡೆತಡೆಗಳನ್ನು ಸಂದರ್ಶನದಲ್ಲಿ ನೆನಪಿಸಿಕೊಂಡಿದ್ದಾರೆ. ಅಲ್ಲದೆ ಬೆದರಿಕೆ, ಬಾಂಬ್ ಬೆದರಿಕೆ ಕೂಡ ಎದುರಾಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…