Showing 20 of 755 posts • Page 10 of 38
ನಟ -ಹಾಸ್ಯಗಾರ ಸುನಿಲ್ ಪಾಲ್ ಮಂಗಳವಾರ ಕೆಲವು ಗಂಟೆಗಳ ಕಾಲ “ಕಾಣೆಯಾಗಿದ್ದರು”, ಅವರ ಫೋನ್ನಲ್ಲಿ ಅವರನ್ನು ಸಂಪರ್ಕಿಸಲು ವಿಫಲವಾದ ನಂತರ ಅವರ ಕುಟುಂಬವು ಚಿಂತೆ ಮತ್ತು ಉದ್ವಿಗ್ನತೆಯನ್ನು ಉಂಟುಮಾಡಿತು.
ಪುಷ್ಪ 2 ಸಿನೆಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದ್ದು, ಅದಕ್ಕೂ ಮುನ್ನ ಡಿ.4 ರಂದು ಪುಷ್ಪ 2 ತಂಡದವರು ಪ್ರೀಮಿಯರ್ ಶೋವನ್ನು ಆಯೋಜನೆ ಹಲವೆಡೆ ಆಯೋಜನೆ ಮಾಡಲಾಗಿತ್ತು.
ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ನ ರಿಯಲ್ ಸ್ಟಾರ್ ನಟ ,ನಿರ್ದೇಶಕ ಉಪೇಂದ್ರ ಹೇಳಿದರು.
ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಬಂಟ್ವಾಳ ತಾಲೂಕಿನ ಬಂಟ್ವಾಳ ಮೂಡ ಗ್ರಾಮದ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕನ್ನಡ ಸಿನಿಮಾ ಲೋಕದ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ನಟನೆಯ ಭಾರಿ ನಿರೀಕ್ಷೆಯ UI ಸಿನಿಮಾ ರಿಲೀಸ್ ಗೆ ದಿನಗಣನೆ ಆರಂಭವಾಗಿದ್ದು ಡಿಸೆಂಬರ್ 20 ಕ್ಕೆ ಡೇಟ್ ಫಿಕ್ಸ್ ಆಗಿದೆ.
ಚಾಮರಾಜನಗರ ಜಿಲ್ಲೆಯ ಮಗನಾಗಿದ್ದಾರೆ ಡಾ.ಶಿವರಾಜ್ ಕುಮಾರ್ ಅವರು ಡಾ.ರಾಜಕುಮಾರ್ ರವರ ಹೆಸರು ಉಳಿಸುತ್ತಿದ್ದಾರೆ ಡಾ.ರಾಜ್ಕುಮಾರ್ ಅವರು ನಮ್ಮ ಜಿಲ್ಲೆಗೆ ಕೀರ್ತಿವಂತರಾಗಿದ್ದಾರೆ
ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ರವರ ಪ್ರತೀಕ್ ಪೂಜಾರಿ ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಕಥಾ ಹಂದರದ,
ಕನ್ನಡ ಚಿತ್ರರಂಗದ ಕನಸಿನ ಕನ್ಯ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.
ಜಿಲ್ಲೆಯ ನಾಗಮಂಗಲದ ಕನ್ನಡ ಸಂಘವು ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯಮಟ್ಟದ ನಾಗರಂಗ ನಾಟಕೋತ್ಸವ ಆಚರಿಸುತ್ತಿದ್ದು ಬೆಳಕಿನ ಮಾಸದಲ್ಲಿ ನಾಟಕೋತ್ಸವ ರಂಗಸಜ್ಜಿಕೆಯು ಕನ್ನಡ ಸಂಘ ಆಯೋಜನೆ ಮಾಡಲಾಗುತ್ತಿದ್ದು,
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್-1’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ.
ಕಾಂತಾರ ಚಾಪ್ಟರ್ 1 ಚಿತ್ರದ ಜ್ಯೂನಿಯರ್ ಆರ್ಟಿಸ್ಟ್ಸ್ ಗಳಿಗೆ ಹೊಂಬಾಳೆ ಸಂಸ್ಥೆಯಿಂದ ಅನ್ಯಾಯವಾಗಿದ್ದು, ಕಾಂತಾರ ಫ್ರೀಕ್ವೆಲ್ ನಲ್ಲಿ ಭಾಗಿಯಾಗಿದ್ದ ಜ್ಯೂನಿಯರ್ ಆರ್ಟಿಸ್ಟ್ ಗಳು ಪ್ರತಿಭಟನೆ ನಡೆಸಿದ್ದಾರೆ.
ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ ಪಿಲಿಪಂಜ ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪ್ರಸಾದ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು.
ಪ್ರವೀಣ್ ಫೆರ್ನಾಂಡಿಸ್ ಇವರ ಸನ್ ಶೈನ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ನಿರ್ಮಾಣದಲ್ಲಿ ತಯಾರಾಗುತ್ತಿರುವ “ವಾಗೊಂಚೊ ಖೆಳ್” ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಪೋಸ್ಟರ್ ರಿಲೀಸ್ ಕಾರ್ಯಕ್ರಮ ಶುಕ್ರವಾರ ಸಂಜೆ ಕುಲಶೇಖರದ ಹೋಲಿ ಕ್ರಾಸ್ ಚರ್ಚ್ ಮಿನಿ ಹಾಲ್ ನಲ್ಲಿ ಜರುಗಿತು.
ಬಿಗ್ ಬಾಸ್ ಕನ್ನಡ-11 ರ ಮೂಲಕ ಗಮನ ಸೆಳೆದಿದ್ದ ವಕೀಲ ಜಗದೀಶ್ ಅವರು ಮೌನದ ನಂತರ ತಮ್ಮ ಹಳೆಯ ಶೈಲಿಗೆ ಮರಳಿದ್ದಾರೆ. ದರ್ಶನ್ ಕೊಲೆ ಪ್ರಕರಣದ ಬಗ್ಗೆ ಈ ಹಿಂದೆ ಹಲವು ಬಾರಿ ಮಾತನಾಡಿದ್ದ ಜಗದೀಶ್ ಈಗ ದರ್ಶನ್ ಅಭಿಮಾನಿಯೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಚೇತನ್ ಮುಂಡಾಡಿ ನಿರ್ದೇಶನದ “ದಿಗಿಲ್” ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ.
ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು.
ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ನಿತ್ಯಾನಂದ ಸೇವಾಶ್ರಮ ಬಂದರು, ಮಂಗಳೂರು ಇಲ್ಲಿ ನಡೆಯಿತು.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ʼಜೈʼ ತುಳು ಸಿನಿಮಾದ ಶೂಟಿಂಗ್ ಗುರುವಾರದಿಂದ (ಅ.24) ಆರಂಭವಾಗಿದೆ. ʼಗಿರ್ಗಿಟ್ʼ ಮತ್ತು ʼಸರ್ಕಸ್ʼ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಸಾಹಸಕ್ಕೆ ಇಳಿದಿದ್ದಾರೆ.