Showing 20 of 807 posts • Page 13 of 41
ಜಿಲ್ಲೆಯ ನಾಗಮಂಗಲದ ಕನ್ನಡ ಸಂಘವು ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯಮಟ್ಟದ ನಾಗರಂಗ ನಾಟಕೋತ್ಸವ ಆಚರಿಸುತ್ತಿದ್ದು ಬೆಳಕಿನ ಮಾಸದಲ್ಲಿ ನಾಟಕೋತ್ಸವ ರಂಗಸಜ್ಜಿಕೆಯು ಕನ್ನಡ ಸಂಘ ಆಯೋಜನೆ ಮಾಡಲಾಗುತ್ತಿದ್ದು,
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್-1’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ.
ಕಾಂತಾರ ಚಾಪ್ಟರ್ 1 ಚಿತ್ರದ ಜ್ಯೂನಿಯರ್ ಆರ್ಟಿಸ್ಟ್ಸ್ ಗಳಿಗೆ ಹೊಂಬಾಳೆ ಸಂಸ್ಥೆಯಿಂದ ಅನ್ಯಾಯವಾಗಿದ್ದು, ಕಾಂತಾರ ಫ್ರೀಕ್ವೆಲ್ ನಲ್ಲಿ ಭಾಗಿಯಾಗಿದ್ದ ಜ್ಯೂನಿಯರ್ ಆರ್ಟಿಸ್ಟ್ ಗಳು ಪ್ರತಿಭಟನೆ ನಡೆಸಿದ್ದಾರೆ.
ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ ಪಿಲಿಪಂಜ ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪ್ರಸಾದ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು.
ಪ್ರವೀಣ್ ಫೆರ್ನಾಂಡಿಸ್ ಇವರ ಸನ್ ಶೈನ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ನಿರ್ಮಾಣದಲ್ಲಿ ತಯಾರಾಗುತ್ತಿರುವ “ವಾಗೊಂಚೊ ಖೆಳ್” ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಪೋಸ್ಟರ್ ರಿಲೀಸ್ ಕಾರ್ಯಕ್ರಮ ಶುಕ್ರವಾರ ಸಂಜೆ ಕುಲಶೇಖರದ ಹೋಲಿ ಕ್ರಾಸ್ ಚರ್ಚ್ ಮಿನಿ ಹಾಲ್ ನಲ್ಲಿ ಜರುಗಿತು.
ಬಿಗ್ ಬಾಸ್ ಕನ್ನಡ-11 ರ ಮೂಲಕ ಗಮನ ಸೆಳೆದಿದ್ದ ವಕೀಲ ಜಗದೀಶ್ ಅವರು ಮೌನದ ನಂತರ ತಮ್ಮ ಹಳೆಯ ಶೈಲಿಗೆ ಮರಳಿದ್ದಾರೆ. ದರ್ಶನ್ ಕೊಲೆ ಪ್ರಕರಣದ ಬಗ್ಗೆ ಈ ಹಿಂದೆ ಹಲವು ಬಾರಿ ಮಾತನಾಡಿದ್ದ ಜಗದೀಶ್ ಈಗ ದರ್ಶನ್ ಅಭಿಮಾನಿಯೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಚೇತನ್ ಮುಂಡಾಡಿ ನಿರ್ದೇಶನದ “ದಿಗಿಲ್” ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ.
ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು.
ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ನಿತ್ಯಾನಂದ ಸೇವಾಶ್ರಮ ಬಂದರು, ಮಂಗಳೂರು ಇಲ್ಲಿ ನಡೆಯಿತು.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ʼಜೈʼ ತುಳು ಸಿನಿಮಾದ ಶೂಟಿಂಗ್ ಗುರುವಾರದಿಂದ (ಅ.24) ಆರಂಭವಾಗಿದೆ. ʼಗಿರ್ಗಿಟ್ʼ ಮತ್ತು ʼಸರ್ಕಸ್ʼ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಸಾಹಸಕ್ಕೆ ಇಳಿದಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಆಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ತೆಲಂಗಾಣ ಹೈಕೋರ್ಟ್ ಇಂದು (ಅ.24) ಜಾಮೀನು ಮಂಜೂರು ಮಾಡಿದೆ.
ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಹಾಸ್ಯ ಪಾತ್ರಗಳ ಮೂಲಕ ಮರಾಠಿ ಮತ್ತು ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ ಅತುಲ್ ಪರ್ಚುರೆ ಅವರು ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ವಿಶ್ವದಾದ್ಯಂತ ಡಿ.20ಕ್ಕೆ ರಿಲೀಸ್ ಆಗೋದಾಗಿ ಉಪೇಂದ್ರ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಜನಪ್ರಿಯ ಸಾಹಿತಿಗಾರ ಚಿ.ಉದಯಶಂಕರ್ ಅವರ ಸಹೋದರ ನಿರ್ದೇಶಕ ಚಿ.ದತ್ತರಾಜ್ ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಇಂದು ಬೆಳಗ್ಗೆ ಕಡವಂತರಾ ಪೊಲೀಸರು ಮಲಯಾಳಂ ನಟ ಬಾಲ ಅವರನ್ನು ಬಂಧಿಸಿದ್ದಾರೆ.
ಬಾಲಿವುಡ್ ನಟ ಸಂಜಯ್ ದತ್ ಅವರು ದಸರಾ ಹಬ್ಬದ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.