Showing 20 of 754 posts • Page 4 of 38
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಚಿರಪರಿಚಿತರಾದ ನಟಿ ಸಂಜನಾ ಬುರ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಹೌದು ನಟಿ ಸಂಜನಾ ಅವರು ವೈದ್ಯನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ 16, 2025 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಜೋಡಿ ಇದೀಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಇಲ್ಲಿನ ವಸತಿ ಕಟ್ಟಡ ಮೇಲೆ ಫೈರಿಂಗ್ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ಕಮಲ್ ಆರ್ ಖಾನ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.
ಬಿಗ್ಬಾಸ್ ಕನ್ನಡ ಸೀಸನ್ 12ರ ಪಟ್ಟ ಗೆದ್ದ ಗಿಲ್ಲಿ ಶಿವರಾಜ್ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟರಾದ ಸುನೀಲ್ ಶೆಟ್ಟಿ ಅವರು ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಹೊಸಬರ ’ಸುಖೀಭವ’ ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ದಂಪತಿಗಳಾದ ಸಂತೋಷ್ ಕುಮಾರ್-ಭಾರ್ಗವಿ ಸಂತೋಷ್, ಮಗನ ಹೆಸರಾದ ವೇದ್ ಆರ್ಯನ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಅನೇಕರ ಬಳಿ ಸಹಾಯಕರಾಗಿ ಗುರುತಿಸಿಕೊಂಡಿದ್ದ ಮೈಸೂರು ಮೂಲದ ಎನ್.ಕೆ.ರಾಜೇಶ್ ನಾಯ್ಡು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಸುಖೀಭವ ಹೆಸರಿನಂತೆ ಪ್ರಾರಂಭದಿಂದಲೂ ಯಾವುದೇ ಅಡೆತಡೆ ಇಲ್ಲದೆ ಎಲ್ಲಾ ಕೆಲಸಗಳು ಸುಗಮವಾಗಿ ಮುಗಿದಿದೆ. ಗೆಳಯ, […]
ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್. ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು.
ಕನ್ನಡ ಚಿತ್ರರಂಗದಲ್ಲಿ ಎಂದಿಗೂ ಅಳಿಸಲಾಗದ ಇತಿಹಾಸ ನಿರ್ಮಿಸಿದ ಚಿತ್ರಗಳ ಪೈಕಿ ಓಂ ಸಿನಿಮಾ ಕೂಡ ಒಂದು. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟಿಸಿದ್ದ ಈ ಸಿನಿಮಾ ಇಂದಿಗೂ ಅಷ್ಟೇ ಕ್ರೇಜ್ ಕಾಪಾಡಿಕೊಂಡಿರುವ ಚಿತ್ರ. ಕೇವಲ ಕನ್ನಡ ಮಾತ್ರವಲ್ಲದೇ ಭಾರತೀಯ ಚಿತ್ರರಂಗದಲ್ಲೇ ತನ್ನದೇ ಛಾಪು ಮೂಡಿಸಿದೆ.
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಳಪತಿ ವಿಜಯ್ ಅವರ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷಿಸುತ್ತಿದ್ದ ʻಜನನಾಯಗನ್ʼ ಸಿನಿಮಾ ಬಿಡುಗಡೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ.
ರಣವೀರ್ ಸಿಂಗ್ ಅಭಿನಯದ “ಧುರಂಧರ್” ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಅದ್ಭುತ ಗಳಿಕೆಯನ್ನು ಮುಂದುವರೆಸಿದೆ. ಬಾಲಿವುಡ್ ಚಿತ್ರವೊಂದರಲ್ಲಿ ಇದುವರೆಗೆ ಅತಿ ಹೆಚ್ಚು ಹೂಡಿಕೆಯ ಲಾಭ ಗಳಿಸಿ ದಾಖಲೆ ಬರೆದಿದೆ.
ತಮಿಳುನಾಡಿನ ಕರೂರಿನಲ್ಲಿ ನಡೆದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.
ತಿಥಿ ಸಿನಿಮಾ ಚಿತ್ರದ ಸಿಂಗ್ರೀಗೌಡ (100)ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸ್ವಗ್ರಾಮ ಸಿಂಗ್ರೇಗೌಡನಕೊಪ್ಪಲು ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಮತ್ತು ಕನ್ನಡ ಭಾಷೆಯಲ್ಲಿ ಅತ್ಯಧಿಕ ಪ್ರದರ್ಶನ ಕಂಡಿದೆ.
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಜೆ ಪಿ ತುಮಿನಾಡ್ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಸಂಧ್ಯಾ ಅರಕೆರೆ ಭಾನು ಪಾತ್ರಕ್ಕೆ ಜೀವ ತುಂಬಿದ್ದರು. ರಂಗಭೂಮಿ ಹಿನ್ನಲೆ ಹೊಂದಿರುವ ನಟಿ ಸಂಧ್ಯಾ ಅರಕೆರೆ ಇದೀಗ ತುಂಬು ಗರ್ಭಿಣಿಯಾಗಿದ್ದಾರೆ. ಸಂಧ್ಯಾ ಅರಕೆರೆ – ಶೋಧನ್ ಬಸ್ರೂರ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ಸಂಧ್ಯಾ ಅರಕೆರೆ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದರು. ಅವರಿಗೆ ಎಲ್ಲರೂ ಅಭಿನಂದನೆ […]
ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು.
ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅವರ ತಾಯಿ ಶಾಂತಕುಮಾರಿ ಅವರು ಮಂಗಳವಾರ ಕೊಚ್ಚಿಯ ಎಲಮಕ್ಕರದಲ್ಲಿರುವ ಕುಟುಂಬದ ನಿವಾಸದಲ್ಲಿ ನಿಧನರಾದರು. ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೂಲತಃ ಪತ್ತನಂತಿಟ್ಟದ ಎಳಂತೂರಿನವರಾದ ಅವರು ತಮ್ಮ ಪತಿ ವಿಶ್ವನಾಥನ್ ನಾಯರ್ ಜೊತೆ ತಿರುವನಂತರಪುರದಲ್ಲಿ ನೆಲೆಸಿದ್ದರು. ಪಾರ್ಶ್ವವಾಯುವಿಗೆ ಒಳಗಾದ ನಂತರ ಮೋಹನ್ಲಾಲ್ ತಮ್ಮ ತಾಯಿಯನ್ನು ಕೊಚ್ಚಿಗೆ ಕರೆತಂದಿದ್ದರು. ಆಗಸ್ಟ್ 10 ರಂದು ಕೊಚ್ಚಿಯಲ್ಲೇ ತಮ್ಮ 90ನೇ ಹುಟ್ಟುಹಬ್ಬವನ್ನು ಮೋಹಲ್ಲಾಲ್ ತಾಯಿ ಆಚರಿಸಿಕೊಂಡಿದ್ದರು. ಶಾಂತಕುಮಾರಿ ಅವರ ಹಿರಿಯ ಮಗ ಪ್ಯಾರೇಲಾಲ್ 2000 ರಲ್ಲಿ […]
ಕಳೆದ ಅಕ್ಟೋಬರ್ ತಿಂಗಳಲ್ಲಿ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ಮದುವೆಯ ದಿನಾಂಕ ಕೊನೆಗೂ ರಿವಿಲ್ ಆಗಿದ್ದು, ಫೆಬ್ರವರಿ ತಿಂಗಳಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ.