ಕರಾವಳಿ ಸ್ಪೆಷಲ್ ‘ಭೂತಾಯಿ ಪುಲಿಮುಂಚಿ’

ಕರಾವಳಿಯ ಮೀನಿನ ಖಾದ್ಯಗಳಲ್ಲಿ ‘ಭೂತಾಯಿ ಪುಲಿಮುಂಚಿ’ ತುಂಬಾನೇ ಸಾಮಾನ್ಯವಾದದ್ದು. ಕೈಗೆಟಕುವ ಧರದಲ್ಲಿ ಸಿಗುವ ಭೂತಾಯಿ ಮೀನು ಆರೋಗ್ಯಕ್ಕೆ ಉತ್ತಮವಾಗಿದ್ದು, ತುಂಬಾನೇ ಕಡಿಮೆ ಸಮಯದಲ್ಲಿ ತಯಾರಿಸಬಹುದು. ಕರಾವಳಿ ಹೆಸರಾಂತ ಮೀನು ಹೊಟೇಲ್ ಗಳಲ್ಲಿ ಭೂತಾಯಿ ಪುಲಿಮುಂಚಿ ಸರ್ವೇ ಸಾಮಾನ್ಯವಾಘಿ ಸಿಗುತ್ತದೆ. ಈ ಖಾದ್ಯವನ್ನು ಬೇಗನೆ ತಯಾರಿಸುವುದು. 

ಬೇಕಾಗುವ ಸಾಮಾಗ್ರಿಗಳು

ಭೂತಾಯಿ ಮೀನು_10-15
ಮೆಣಸು- 13-15
ಕೊತ್ತಂಬರಿ ಬೀಜ- 2 ಚಮಚ
ಸಾಸಿವೆ- 1/2ಚಮಚ
ಜೀರಿಗೆ -1/2ಚಮಚ
ಮೆಂತ್ಯೆ-3ಕಾಳು
ಮೆಣಸಿನ ಕಾಯಿ: 1-2
ಹರಿಶಿನ, ಹುಳಿ, ಬೆಳ್ಳುಳ್ಳಿ, ಕಾಯಿ ಮೆಣಸು, ಶುಂಠಿ, ಈರುಳ್ಳಿ, ಉಪ್ಪು

ಮಾಡುವ ವಿಧಾನ:
1.ಮೊದಲು ಮೀನನ್ನು ಚೆನ್ನಾಗಿ ತೊಳೆಯಿರಿ.

2. ಒಂದು ಪಾತ್ರೆಯಲ್ಲಿ ಮೆಣಸು, ಕೊತ್ತಂಬರಿ, ಜೀರಿಗೆ, ಸಾಸಿವೆ, ಮೆಂತ್ಯೆ ಹಾಕಿ 2 ನಿಮಿಷ ಹುರಿಯಿರಿ. ನಂತರ ಈ ಎಲ್ಲ ಮಿಶ್ರಣದ ಜತೆ ಹುಳಿ, ಬೆಳ್ಳುಳ್ಳಿ, ಈರುಳ್ಳಿ ಜತೆಗೆ ಸ್ವಲ್ಪ ನೀರನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ.

3. ಮಿಕ್ಸ್ ಮಾಡಿ ಇಟ್ಟುಕೊಂಡ ಮಸಾಲೆಗೆ ಸ್ವಲ್ಪ ನೀರು ಹಾಕಿ ಮೆಣಸಿನ ಕಾಯಿ, ಶುಂಠಿ ಹಾಗೂ ಈರುಳ್ಳಿಯನ್ನು ಸೇರಿಸಿ 15 ನಿಮಿಷಗಳ ಕಾಲ ಚಿಕ್ಕ ಉರಿಯಲ್ಲಿ ಬೇಯಿಸಿ. ನಂತರ ತೊಳೆದಿಟ್ಟಿರುವ ಮೀನನ್ನು ಸೇರಿಸಿ 10ರಿಂದ 12 ನಿಮಿಷ ಚಿಕ್ಕ ಉರಿಯಲ್ಲಿ ಬೇಯಿಸಿ. ಇದೀಗ ಭೂತಾಯಿ ಪುಲಿಮುಂಚಿ ಅನ್ನದ ಜತೆ ಸವಿಯಲು ಸಿದ್ಧ.

 

Desk

Recent Posts

ಶೈಕ್ಷಣಿಕ ಸಾಧನೆಗಿಂತ ನನ್ನ ಮೀಸೆಯಿಂದಾಗಿ ಹೆಚ್ಚು ಟ್ರೋಲ್‌ ಆಗಿದ್ದೇನೆ : ಟಾಪರ್‌ ಹುಡುಗಿ

98.50 ಪ್ರತಿಶತ ಅಂಕದೊಂದಿಗೆ ಯುಪಿ ಬೋರ್ಡ್ 10ನೇ ತರಗತಿಯ ಟಾಪರ್ ಆಗಿ ಹೊರಹೊಮ್ಮಿರುವ ಪ್ರಾಚಿ ನಿಗಮ್ ತಮ್ಮ ಮುಖದ ಕೂದಲಿನ…

12 mins ago

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ…

40 mins ago

ಮಸೀದಿ ಒಳಗೆ ನುಗ್ಗಿ ಮಕ್ಕಳ ಮುಂದೆ ದೊಣ್ಣೆಗಳಿಂದ ಹೊಡೆದು ಧರ್ಮಗುರುವಿನ ಕೊಲೆ

ಅಕ್ರಮವಾಗಿ ಮಸೀದಿ ಒಳಗೆ ನುಗ್ಗಿದ ಮೂವರು ಮಾಸ್ಕ್​ ಧರಿಸಿದ ದುಷ್ಕರ್ಮಿಗಳು ಅಮಾನುಷವಾಗಿ ದೊಣ್ಣೆಗಳಿಂದ ಹೊಡೆದು ಧರ್ಮಗುರುವನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.…

1 hour ago

ನಾಮಪತ್ರ ಹಿಂಪಡೆದ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​

ಚುನಾವಣೆಗೂ ಮುನ್ನ ಇಂದೋರ್​ನ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.

1 hour ago

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್…

1 hour ago

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಅರ್ಥಪೂರ್ಣವಾಗಿ ನಡೆದ ಆಟಿಸಂ ಜಾಗೃತಿ ʼಎಕ್ಷಪ್ಸನಲ್ 2024ʼ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ ಐಬ ಅಸೋಸಿಯೇಷನ್…

1 hour ago