ವೈರಲ್ ಆಗ್ತಿದೆ ಐಸ್ ಕ್ರೀಂ ಕಡ್ಡಿಯಲ್ಲಿನ ಇಡ್ಲಿ! ರೆಸ್ಟೋರೆಂಟ್ ನ ವಿಭಿನ್ನ

ಊಟ – ತಿಂಡಿ ಎಂದರೆ ಯಾರಿಗಿಷ್ಟ ಇಲ್ಲಾ ಹೇಳಿ. ಅವುಗಳನ್ನು ಡಿಫರೆಂಟ್ ಆಗಿ ಪ್ರೆಸೆಂಟ್ ಮಾಡಿದರೆ ಗ್ರಾಹಕರು ಹೆಚ್ಚು ಬರುತ್ತಾರೆ ಅನ್ನೋ ನಂಬಿಕೆ ಈ ಹೋಟಲ್ ಮಾಲೀಕರದ್ದು. ಅಂತಹದ್ದೇ ಪ್ರಯೋಗವೊಂದನ್ನು ಇದೀಗ ಬೆಂಗಳೂರಿನ ಹೋಟೆಲ್ ವೊಂದು ಪ್ರಯತ್ನ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಡ್ಲಿಯನ್ನು ಐಸ್ ಕ್ರೀಂ ಕಡ್ಡಿಯಲ್ಲಿ ನೀಡುತ್ತಿರುವ ರೆಸ್ಟೋರೆಂಟ್​ ಈಗ ಸುದ್ದಿಯಲ್ಲಿದೆ. ಈ ಫೋಟೋವನ್ನು @BrotherToGod ಎನ್ನುವವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋದಲ್ಲಿ ಇಡ್ಲಿಯನ್ನು ಐಸ್ ಕ್ರೀಮ್ ಕಡ್ಡಿಯಲ್ಲಿ ಇಡಲಾಗಿದ್ದು, ಜೊತೆಗೆ ಡಿಪ್ ಮಾಡಿಕೊಳ್ಳಲು ಸಾಂಬಾರ್, ಚಟ್ನಿ ಕೂಡ ಕೊಟ್ಟಿದ್ದಾರೆ.

ಈ ವಿಭಿನ್ನ ಐಸ್ ಕ್ರೀಂ ಇಡ್ಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಐಸ್ ಕ್ರೀಂ ರೀತಿಯ ಇಡ್ಲಿ ಮಾಡಿರುವವರ ಕ್ರಿಯೇಟಿವಿಟಿ ಗೆ ಹಲವರು ಭೇಷ್ ಅಂದಿದ್ದರೆ. ಮತ್ತೆ ಕೆಲವರು ಐಸ್ ಕ್ರೀಂ ಕಡ್ಡಿ ಬಳಕೆಯಿಂದ ಪರಿಸರಕ್ಕೆ ಹಾನಿಯಾಗಲಿದೆ ಎಂದು ಸಿಟ್ಟಾಗಿದ್ದಾರೆ.

Sneha Gowda

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

15 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

36 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago