ಸಂಜೆಯ ಸ್ನಾಕ್ಸ್ ಅವಲಕ್ಕಿ ಆಲೂಗಡ್ಡೆಯ ಬೋಂಡಾ

ಚಳಿಗಾಲದ ಸಮಯದಲ್ಲಿ ಬಿಸಿ ಬಿಸಿಯಾದ ಪಕೋಡ ತಿನ್ನುವ ಆಸೆ ಯಾರಿಗಿರುವುದಿಲ್ಲ ಹೇಳಿ. ಈ ಚಳಿಗಾಲದ ಸಮಯದಲ್ಲಿ ತುಂಬಾ ಸುಲಭವಾಗಿ ಮಾಡಬಹುದಾದಂತಹ ಅವಲಕ್ಕಿ ಆಲೂಗಡ್ಡೆಯ ಬೋಂಡಾ ಇಲ್ಲಿದೆ.

ಬೇಕಾಗುವ ಪದಾರ್ಥಗಳು.

  • ಬೇಯಿಸಿದ ಆಲೂಗಡ್ಡೆ ಮಧ್ಯಮ ಗಾತ್ರ-1
  • ಪೇಪರ್ ಅವಲಕ್ಕಿ- 1/2 ಬಟ್ಟಲು
  • ಬಿಳಿ ಎಳ್ಳು-1 ಚಮಚ
  • ಎಣ್ಣೆ-ಕರಿಯಲು
  • ಅಡುಗೆ ಸೋಡಾ- ಸ್ವಲ್ಪ
  • ಅಚ್ಚ ಖಾರದ ಪುಡಿ- ಅರ್ಧ ಚಮಚ
  • ಕೊತ್ತಂಬರಿ ಸೊಪ್ಪು- ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)
  • ಹಸಿಮೆಣಸಿನ ಕಾಯಿ – 2 (ಸಣ್ಣಗೆ ಹೆಚ್ಚಿದ್ದು)
  • ಅಚ್ಚ ಖಾರದ ಪುಡಿ- ಕಾಲು ಚಮಚ
  • ನಿಂಬೆರಸ – ಸ್ವಲ್ಪ
  • ಜೀರಿಗೆ-ಸ್ವಲ್ಪ
  • ಅರಿಶಿಣದ ಪುಡಿ- ಸ್ವಲ್ಪ
  • ರುಚಿಗೆ ತಕ್ಕಷ್ಟು-ಉಪ್ಪು

ಮಾಡುವ ವಿಧಾನ

ಬೇಯಿಸಿದ ಆಲೂಗಡ್ಡೆಯನ್ನು ಗಂಟಿಲ್ಲದೆ ಪುಡಿಮಾಡಿಕೊಳ್ಳಿ. ಅದಕ್ಕೆ ಪೇಪರ್ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು ಸೇರಿಸಿ, ನಂತರ ಎಳ್ಳು, ಉಪ್ಪು, ಅಡುಗೆ ಸೋಡಾ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ, ಅಚ್ಚ ಖಾರದ ಪುಡಿ, ನಿಂಬೆ ರಸ ಹಾಗೂ ಜೀರಿಗೆ ಹಾಕಿ ಗಟ್ಟಿಯಾಗಿ ಕಲೆಸಿ. ಸಣ್ಣ ಉಂಡೆಗಳನ್ನಾಗಿ ಮಾಡಿ, ಒಲೆಯ ಮೇಲೆ ಬಾಣಲೆ ಇಟ್ಟು, ಕಾದ ನಂತರ ಉಂಡೆಗಳನ್ನು ಎಣ್ಣೆಯಲ್ಲಿ ಹಾಕಿ ಕರಿದರೆ ಅವಲಕ್ಕಿ ಆಲೂಗಡ್ಡೆಯ ಬೋಂಡಾ ಸವಿಯಲು ಸಿದ್ಧ.

Ashika S

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

11 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

29 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 hours ago