News Karnataka Kannada
Saturday, May 11 2024
ಇತರೆ

ಈ ರಾಶಿಯವರು ನಂಬಿಕೆಯಿಂದ ತೊಂದರೆಗೆ ಸಿಲುಕುವಿರಿ

ಧನು ರಾಶಿಯವರು ಇಂದು ಆತುರದಲ್ಲಿ ಕೆಲಸವನ್ನು ಮಾಡುವಿರಿ. ನಿಮ್ಮ ಮನಸ್ಸಿಗೆ ಹಿಡಿಸದ ಯಾವುದೇ ವಿಷಯದ ಬಗ್ಗೆ ವಿವಾದವನ್ನು ಮಾಡಿಕೊಳ್ಳಬೇಡಿ. ಮನೆಯ ವಿಷಯಕ್ಕೆ ಹೊರಗಿನವರನ್ನು ಸಂಪರ್ಕಿಸುವುದು ಬೇಡ. ನೀವೇ ಸರಿಮಾಡಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಆತ್ಮೀಯರಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸ್ನೇಹಿತರು ನಿಮಗೆ ಯಾವುದಾದರೂ ಸಲಹೆಯನ್ನು ನೀಡುತ್ತಿದ್ದರೆ ಅದನ್ನು ಗಮನಿಸಿ.  ಮಕರ ರಾಶಿಯವರು ಇಂದು ನೀವು ಜಾಣ್ಮೆಯಿಂದ ಕಾರ್ಯವನ್ನು ಪ್ರಶಂಸೆಯನ್ನು ಪಡೆಯುವಿರಿ.
Photo Credit : News Kannada

ಧನು ರಾಶಿಯವರು ಇಂದು ಆತುರದಲ್ಲಿ ಕೆಲಸವನ್ನು ಮಾಡುವಿರಿ. ನಿಮ್ಮ ಮನಸ್ಸಿಗೆ ಹಿಡಿಸದ ಯಾವುದೇ ವಿಷಯದ ಬಗ್ಗೆ ವಿವಾದವನ್ನು ಮಾಡಿಕೊಳ್ಳಬೇಡಿ. ಮನೆಯ ವಿಷಯಕ್ಕೆ ಹೊರಗಿನವರನ್ನು ಸಂಪರ್ಕಿಸುವುದು ಬೇಡ. ನೀವೇ ಸರಿಮಾಡಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಆತ್ಮೀಯರಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸ್ನೇಹಿತರು ನಿಮಗೆ ಯಾವುದಾದರೂ ಸಲಹೆಯನ್ನು ನೀಡುತ್ತಿದ್ದರೆ ಅದನ್ನು ಗಮನಿಸಿ.  ಮಕರ ರಾಶಿಯವರು ಇಂದು ನೀವು ಜಾಣ್ಮೆಯಿಂದ ಕಾರ್ಯವನ್ನು ಪ್ರಶಂಸೆಯನ್ನು ಪಡೆಯುವಿರಿ. ಕೆಲವು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಇರಬೇಕಾದೀತು. ಕುಟುಂಬದ ಸದಸ್ಯರ ಜೊತೆ ಸಮಯವನ್ನು ಕಳೆಯುವಾಗ ಹಳೆಯ ವಿಚಾರದಲ್ಲಿ ಬಿಸಿಬಿಸಿ ಚರ್ಚೆಯಾಗಬಹುದು. ನಿಮ್ಮ ಸಂಗಾತಿಗೆ ನೀವು ಉಡುಗೊರೆಯನ್ನು ತಂದುಕೊಡುವಿರಿ. ಖರ್ಚಿನ ಬಗ್ಗೆ ಸ್ಥೂಲ ಚಿತ್ರಣವಿರಲಿ. ಅತಿಯಾದ ಉತ್ಸಾಹ, ನಂಬಿಕೆಯಿಂದ ನೀವು ತೊಂದರೆಗೆ ಸಿಲುಕುವಿರಿ. ನಿಮ್ಮ ಮಾರ್ಗವು ನೇರವಾಗಿರಲಿ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ.

ಕುಂಭ ರಾಶಿಯವರಿಗೆ ಇಂದು ನಿಮಗೆ ಪ್ರಯೋಜನವಾಗುವ ಕೆಲವು ಘಟನೆಗಳು ಆಗಲಿದ್ದು, ಅದು ನಿಮಗೆ ಆ ಸಂದರ್ಭದಲ್ಲಿ ತಿಳಿಯದೇಹೋದೀತು‌.  ವೈಯಕ್ತಿಕ ವಹಿವಾಟಿನ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ. ಇಲ್ಲದಿದ್ದರೆ ಸಮಸ್ಯೆಗಳಿರುತ್ತವೆ. ಹಳೆಯ ತಪ್ಪಿನಿಂದ ಪಾಠಗಳನ್ನು ನೀವು ಕಲಿಯಬೇಕು. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಮೀನ ರಾಶಿಯವರೇ ಇಂದು ನಿಮಗೆ ಕೆಲವು ಸಂದರ್ಭಗಳು ಕಠಿಣವೆನಿಸಬಹುದು. ಪಾಲುದಾರಿಕೆಯಲ್ಲಿ ಕೆಲಸ ಮಾಡುವುದು ನಿಮ್ಮ ವ್ಯವಹಾರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಹಕಾರಿ.  ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ.

ಸಿಂಹ ರಾಶಿಯವರು ಇಂದು ನೀವು ಪುಣ್ಯ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ. ನಿಮ್ಮ ಆದಾಯದ ಸ್ವಲ್ಪ ಭಾಗವನ್ನು ಭವಿಷ್ಯಕ್ಕೆ ಹೂಡಿಕೆ ಮಾಡುವಿರಿ. ಮಾತಿನ ಸೌಮ್ಯತೆಯು ನಿಮಗೆ ಗೌರವವನ್ನು ಕೊಡುವುದು. ವ್ಯಾಪಾರಸ್ಥರಿಗೆ ದಿನವು ಅಲ್ಪ ಲಾಭದಾಯಕವಾಗಲಿದೆ. ನಿಮ್ಮ ಆದಾಯಕ್ಕಿಂತ ಹೆಚ್ಚಿನ ಖರ್ಚು ಮಾಡುವುದನ್ನು ನೀವು ತಪ್ಪಿಸುವಿರಿ. ಯಾವುದೋ ಒತ್ತಡದಲ್ಲಿ ನಿಮ್ಮ ಕೆಲಸದ ಪ್ರದೇಶದಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಡಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು