Categories: ಭವಿಷ್ಯ

ಶ್ರೀ ಕ್ಷೇತ್ರ ಸಿದ್ಧ ಗಣಪತಿ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ

ಶ್ರೀ ಕ್ಷೇತ್ರ ಸಿದ್ಧ ಗಣಪತಿ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು. ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು 9008611444

ಮೇಷ ರಾಶಿ:- ಇಂದು ನೀವು ಜಾಗರೂಕರಾಗಿದ್ದರೆ ನಿಮಗೆ ಸಮಸ್ಯೆ ಎದುರಾಗಬಹುದು. ಇಂದು ಏನನ್ನಾದರೂ ಮಾತನಾಡುವ ಬದಲು ನೀವು ಸರಿಯಾಗಿ ಆಲೋಚಿಸಿ ಆಮೇಲೆ ಮಾತನಾಡಿ. ನೀವು ವ್ಯಾಪಾರ ಮಾಡುವುದು ಗೊಂಡರೆ ಅದರಲ್ಲಿ ನೀವು ಸ್ಥಗಿತಗೊಳ್ಳುವ ಹುದು. ಅದನ್ನು ಪೂರ್ಣಗೊಳಿಸಲು ನೀವು ತುಂಬ ಸ್ಥಗಿಸಬೇಕು. ದುಡಿಯುವ ಜನರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ. ಇಂದು ನಿಮಗಾಗಿ ಸಾಕಷ್ಟು ಸಮಯವನ್ನು ಪಡೆಯುತ್ತೀರಿ. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ ಹೇಳುವ ನಿಮ್ಮ ಒಳ್ಳೆಯ ಸಮಯ ಬೆಳಿಗ್ಗೆ ಏಳರಿಂದ ಸಂಜೆ ಆರರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ವೃಷಭ ರಾಶಿ:- ಅವಿವಾಹಿತರಿಗೆ ಇಂದು ಬಹಳ ವಿಶೇಷ ದಿನವಾಗಿರುತ್ತದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಕುಟುಂಬದಲ್ಲಿ ಸಂತೋಷವಾಗಿ ಇರುತ್ತಾ ತುಂಬಾ ಸಮಯ ಕಳೆಯಲಾಗುತ್ತದೆ. ವಿಶೇಷವಾಗಿ ಒಡಹುಟ್ಟು ಸಂಪೂರ್ಣ ಬೆಲೆಯನ್ನು ಪಡೆಯುತ್ತೀರಿ. ಆರೋಗ್ಯದ ವಿಚಾರದಲ್ಲಿ ಇಂದು ದೈಹಿಕವಾಗಿ ಮತ್ತು ಮಾನಸಿಕವಾಗಿ ಚೆನ್ನಾಗಿರುತ್ತದೆ. ನಿರುದ್ಯೋಗಿಗಳು ಕೆಲವು ವಿಚಾರದಲ್ಲಿ ತುಂಬಾ ಪರಿಶ್ರಮ ಪಡಬಹುದು. ಅದೇ ಇದರಲ್ಲಿ ದೊಡ್ಡ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಮಹ ದೃಷ್ಟ ಬಣ್ಣ ನೀಲಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 5:00 ಹತ್ತರಿಂದ 12.20 ರವರೆಗೆ.

ಮಿಥುನ ರಾಶಿ:- ಆರ್ಥಿಕ ದೃಷ್ಟಿಯಿಂದ ನಿಮಗೆ ಉತ್ತಮ ದಿನವಾಗಿರುತ್ತದೆ. ಇಂದು ಹಣದ ಬಗ್ಗೆ ಹೆಚ್ಚು ಚಿಂತಿಸಬೇಡಿ. ಇಂದು ಹೊಸ ಮನೆಯನ್ನು ಪಡೆಯಲು ಅಥವಾ ಖರೀದಿಸಲು ಬ್ಯಾಂಕಿನಲ್ಲಿ ಸಾಲ ಸೌಲಭ್ಯ ಪಡೆಯುತ್ತಿದ್ದಾರೆ ಯಶಸ್ವಿಯಾಗಲಿದೆ. ಕೆಲವು ಸಮಯದಿಂದ ಅನಗತ್ಯ ನೋವನ್ನು ಅನುಭವಿಸುತ್ತಿದ್ದೇನೆ. ಆದರೆ ಇಂದು ಉತ್ತಮ ದಿನವಾಗಿದೆ. ನಿಮ್ಮ ಅದೃಷ್ಟ ಬಣ್ಣ ಗುಲಾಬಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 3.30 ರಿಂದ ರಾತ್ರಿ 8ರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ಕರ್ಕಟಕ ರಾಶಿ:- ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷವಿರುತ್ತದೆ. ಇಂದು ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುತ್ತೀರಿ. ಪ್ರೀತಿಯನ್ನು ಸ್ವೀಕರಿಸಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಿ. ಕ್ಷೇತ್ರದಲ್ಲಿ ಪರಿಸ್ಥಿತಿಗಳು ತುಂಬಾ ಅನುಕೂಲಕರವಾಗಿರುತ್ತದೆ. ನಿಮ್ಮ ಸೃಜನಶೀಲತೆ ಇತರರಿಗಿಂತ ತುಂಬಾ ಮುಂದೂಡಲು ಮಾಡುತ್ತದೆ. ಅಗತ್ಯವಿದ್ದರೆ ನಿಮ್ಮ ಮೇಲಧಿಕಾರಿಗಳ ಬೆಂಬಲವನ್ನು ಪಡೆಯಬಹುದು. ನಿಮ್ಮ ಅದೃಷ್ಟ ಬಣ್ಣ ಕಿತ್ತಲೆ ಬಣ್ಣದ ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 9.30 ರಿಂದ ಸಂಜೆ ಆರರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ಸಿಂಹ ರಾಶಿ:- ವ್ಯಾಪಾರದಲ್ಲಿ ನಿಮ್ಮ ದಿನ ಭವಿಷ್ಯ ಬದಲಾಗದಿದ್ದರೆ ನಿಮ್ಮ ಯೋಜನೆಯನ್ನು ಬದಲಾಯಿಸಬೇಕಾಗುತ್ತದೆ. ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ನಿಮ್ಮ ಜೀವನವೂ ಸಂತೋಷವಾಗಿರುತ್ತದೆ. ಈಗಿನ ಸಂಬಂಧ ಉತ್ತಮವಾಗಿರುತ್ತದೆ. ನಿಮ್ಮ ಅದೃಷ್ಟ ಬಣ್ಣ ಕಿತ್ತಲೆ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 1.30 ರಿಂದ ರಾತ್ರಿ 10 ರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ಕನ್ಯಾ ರಾಶಿ:- ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಇಂದು ನೀವು ಯಾವುದೇ ದೊಡ್ಡ ಸಮಸ್ಯೆಗೆ ಅಡೆತಡೆ ಉಂಟಾಗಬಹುದು. ಹಳೆಯ ಸಾಲವನ್ನು ನೀವು ಮರುಪಾವತಿಸಲು ಸಾಧ್ಯವಾಗುತ್ತದೆ. ಇನ್ನು ನೀವು ನಿಮ್ಮ ಕುಟುಂಬದವರ ಜೊತೆ ಶಾಂತಿಯುತವಾಗಿ ಸಮಯ ಕಳೆಯಲು ಸಾಧ್ಯವಾಗುತ್ತದೆ. ನಿಮ್ಮ ಅದೃಷ್ಟ ಬಣ್ಣ ನೇರಳೆ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಸಂಜೆ ನಾಲ್ಕರಿಂದ 10:00 50ರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ತುಲಾ ರಾಶಿ:- ಕೆಲಸವೆಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ವಿಶೇಷವಾಗಿ ದುಡಿಯುವವರು ನಿಮಗೆ ಒಳ್ಳೆ ಫಲಿತಾಂಶವನ್ನು ನೀಡಬಹುದು. ಇದಕ್ಕೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳನ್ನು ನೀನು ಭೇಟಿ ಮಾಡುವ ಸಾಧ್ಯತೆ ಇದೆ. ಮತ್ತು ಬಹಳ ಮುಖ್ಯವಾದ ಚರ್ಚೆಯನ್ನು ನಡೆಸಬಹುದು. ಇಂದು ನಿಮ್ಮ ಅದೃಷ್ಟ ಬಣ್ಣ ಹಳದಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 1.30 ರಿಂದ ರಾತ್ರಿ 10 ರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ವೃಶ್ಚಿಕ ರಾಶಿ:- ವಿದ್ಯುತ್ ಸಂಪರ್ಕ ಪಡೆಯುವಾಗ ಯಾರಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ದೈಹಿಕವಾಗಿ ದುರ್ಬಲವಾಗಿದ್ದರೆ ಈ ವಿಚಾರವಾಗಿ ಹೆಚ್ಚು ಗಮನವನ್ನು ವಹಿಸಿ. ನಿಮ್ಮ ಆಹಾರದ ಬಗ್ಗೆ ಕಾಳಜಿ ಇರಲಿ. ಆರ್ಥಿಕವಾಗಿ ಇಂದು ಸಾಮಾನ್ಯವಾಗಿ ಇರಲಿದೆ ಇಂದು ಹಣದ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಇಂದು ನಿಮ್ಮ ಅದೃಷ್ಟ ಬಣ್ಣ ನೀಲಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ಮಧ್ಯಾಹ್ನ 12ರಿಂದ 1.40 ರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ಧನಸು ರಾಶಿ:- ಕೆಲಸದ ಚಿಂತೆ ಇಂದು ಮನಸ್ಸಿನಲ್ಲಿರುತ್ತದೆ. ಸ್ಪರ್ಧಿಗಳು ನಿಮಗೆ ಕಟ್ಟಿನ ಸ್ಪರ್ಧೆ ನೀಡುವ ಸಾಧ್ಯತೆ ಇದೆ. ಅದರ ಬಗ್ಗೆ ಇಂದು ತುಂಬಾ ಚಿಂತೆ ಮಾಡುತ್ತೀರಿ. ಈ ರೀತಿ ಚಿಂತೆ ಮಾಡುವುದರ ಮೂಲಕ ನಿಮಗೆ ಮಾನಸಿಕ ತೊಂದರೆ ಹೆಚ್ಚಾಗಬಹುದು. ಮತ್ತೆ ನಿಮ್ಮ ಅಮೂಲ್ಯ ಸಮಯವು ನಾಶವಾಗುತ್ತದೆ. ನಿಮ್ಮ ಅದೃಷ್ಟದ ಬಣ್ಣ ಬಿಳಿಯ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ ಎಂಟು ನಿಮ್ಮ ಉತ್ತಮ ಸಮಯ ಬೆಳಗ್ಗೆ 11.45 ರಿಂದ 8.30 ರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ಮಕರ ರಾಶಿ:- ಹಿಂದೂ ನಿಮ್ಮ ಮಾತಿನಿಂದ ಸಮಸ್ಯೆ ಉಂಟಾಗುತ್ತದೆ ನಿಮ್ಮ ಮಾತಿನ ಮೇಲೆ ಹೆಚ್ಚು ನಿಯಂತ್ರಣವನ್ನು ಇಟ್ಟುಕೊಳ್ಳಬೇಕು ವಿಶೇಷವಾಗಿ ಹಿರಿಯರ ಬಗ್ಗೆ ನೀವು ಮಾತನಾಡುವಾಗ ಒಂದು ಸಣ್ಣ ತಪ್ಪು ಮಾಡಿದರೂ ದೊಡ್ಡ ವಿವಾದಕ್ಕೆ ಒಳಗಾಗುತ್ತದೆ. ಕಚೇರಿಯಲ್ಲಿ ಅಧಿಕಾರಿಗಳು ಉನ್ನತ ಸಂಬಂಧವನ್ನು ಇಟ್ಟುಕೊಳ್ಳಬೇಕು. ಈ ಸಮಯದಲ್ಲಿ ಗಮನವು ನಿಮ್ಮ ಕೆಲಸದ ಮೇಲೆ ಇರಬೇಕು ಇಂದು ನಿಮ್ಮ ಅದೃಷ್ಟ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ ಎರಡು ನಿಮ್ಮ ಒಳ್ಳೆಯ ಸಮಯ ಸಂಜೆ 4ರಿಂದ ರಾತ್ರಿ 10:45 ರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ಕುಂಭ ರಾಶಿ:- ಕೆಲಸದಲ್ಲಿ ತುಂಬಾ ಒಳ್ಳೆಯದಾಗಿರುತ್ತದೆ. ವ್ಯಾಪಾರ ಮಾಡಿದರೆ ನಿಮ್ಮ ವಿದೇಶಿ ಮಾರುಕಟ್ಟೆಯಲ್ಲಿ ಕೆಲಸ ತುಂಬಾ ಅಚ್ಚುಕಟ್ಟಾಗಿ ನಡೆಯುತ್ತದೆ. ಹೆಚ್ಚು ಲಾಭ ಪಡೆಯುವುದು ಇದ್ದರೆ ಮುಂಬರುವ ಸಾಲಗಳನ್ನು ತಿಳಿಸಿ ಕೊಳ್ಳಬಹುದು. ದುಡಿಯುವವರು ಕಠಿಣ ಪರಿಶ್ರಮದ ಅಪೇಕ್ಷಿತ ಹಣವನ್ನು ಪಡೆಯಲು ಮುಂದಾಗಬಹುದು. ನಿಮ್ಮ ಅದೃಷ್ಟದ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 11ರಿಂದ ರಾತ್ರಿ ಆರರವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

ಮೀನ ರಾಶಿ:- ನೀವು ಹೆಚ್ಚು ಚಿಂತಿಸಬೇಕಿಲ್ಲ ನೀವು ನಿಧಾನವಾಗಿ ಮಧ್ಯಾಹ್ನದ ನಂತರ ಸ್ವಲ್ಪ ತೊಂದರೆಗಳಿಗೆ ಸಿಲುಕಿ ಕೊಳ್ಳಬಹುದು. ಸರಿಯಾದ ಸಮಯದಲ್ಲಿ ಸರಿಯಾದ ಅವರಿಂದ ಈ ಸಮಸ್ಯೆ ಬಗೆಹರಿಯುತ್ತದೆ. ಕೆಲಸದಲ್ಲಿ ಇಂದು ಬಹಳ ಮುಖ್ಯವಾದ ದಿನವಾಗಿದೆ. ಉದ್ಯೋಗಿಗಳಿಗೆ ಇಂದು ಹೊಸ ನಿರ್ದೇಶನ ಸಿಗುತ್ತದೆ. ನಿಮ್ಮ ಅದೃಷ್ಟ ಬಣ್ಣ ನೇರಳೆ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಉತ್ತಮ ಮಧ್ಯಾಹ್ನ 1.30 ರಿಂದ 4 ಗಂಟೆಯವರೆಗೆ.ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ.ದಾಮೋದರ ಭಟ್ 9008611444

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

40 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

54 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago