News Karnataka Kannada
Sunday, April 28 2024
ಭವಿಷ್ಯ

ಇಂದು ರಾಶಿಯವರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ; ಸಂಗಾತಿಯನ್ನು ನೋಯಿಸದಿರಿ

ಇಂದು ಧನು ರಾಶಿಯವರು ಆಸ್ತಿ ಮತ್ತು ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಪಡೆಯುವ ಸಾಧ್ಯತೆಗಳಿವೆ. ಪ್ರತಿಷ್ಠೆ ಹೆಚ್ಚಾಗುತ್ತದೆ ಮತ್ತು ಮಗುವಿನ ಜವಾಬ್ದಾರಿಯನ್ನು ಪೂರೈಸಬಹುದು. ಹೊಸ ಉದ್ಯಮಿಗಳು ಪ್ರಯೋಜನ ಪಡೆಯಲಿದ್ದಾರೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ನಾಯಕತ್ವದಲ್ಲಿ ನಡೆಯುತ್ತಿರುವ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ.
Photo Credit : Facebook

ಇಂದು ಧನು ರಾಶಿಯವರು ಆಸ್ತಿ ಮತ್ತು ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಪಡೆಯುವ ಸಾಧ್ಯತೆಗಳಿವೆ. ಪ್ರತಿಷ್ಠೆ ಹೆಚ್ಚಾಗುತ್ತದೆ ಮತ್ತು ಮಗುವಿನ ಜವಾಬ್ದಾರಿಯನ್ನು ಪೂರೈಸಬಹುದು. ಹೊಸ ಉದ್ಯಮಿಗಳು ಪ್ರಯೋಜನ ಪಡೆಯಲಿದ್ದಾರೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ನಾಯಕತ್ವದಲ್ಲಿ ನಡೆಯುತ್ತಿರುವ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ.

ಇನ್ನು ಮಕರ ರಾಶಿಯವರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ.ಕೌಟುಂಬಿಕ ವಿಚಾರಗಳಲ್ಲಿ ಒತ್ತಡಗಳು ದೂರವಾಗಿ ನೆಮ್ಮದಿ ಕಂಡುಬರಲಿದೆ. ಉದ್ಯೋಗ, ವ್ಯವಹಾರಗಳಲ್ಲಿ ಏರುಗತಿಯನ್ನು ಕಂಡು ಸಮಾಧಾನವಾಗಲಿದೆ. ಉದ್ಯೋಗಿಗಳು ಕ್ಷೇತ್ರದಲ್ಲಿ ಬಡ್ತಿ ಸುದ್ದಿಗಳನ್ನು ಕೇಳಬಹುದು. ಆದ್ದರಿಂದ ವ್ಯಾಪಾರಿಗಳು ಸಹ ಲಾಭ ಪಡೆಯಬಹುದು.

ಕುಂಭ ರಾಶಿಯವರಿಗೆ ಉದ್ಯೋಗ ಕ್ಷೇತ್ರದಲ್ಲಿ ಅರ್ಹತೆಯನ್ನು ಹೆಚ್ಚಿಸುವಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಹೊಸ ಒಪ್ಪಂದದ ಬಾಗಿಲು ಮತ್ತು ಸ್ಥಾನ ಹೆಚ್ಚಾಗುತ್ತದೆ. ಉದ್ಯೋಗ, ವ್ಯಾಪಾರ, ವ್ಯವಹಾರಗಳಲ್ಲಿ ಉಲ್ಲಾಸಕರ ವಾತಾವರಣ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ನೆಮ್ಮದಿ ತರಲಿದೆ. ಆಸ್ತಿಯ ವಿಚಾರದಲ್ಲಿ ಅಧಿಕ ಲಾಭ ಸಿಗಲಿದೆ.

ಮೀನ ರಾಶಿಯವರು ಇಂದು ದಿನದ ಶುಭವನ್ನು ಪಡೆಯುತ್ತೀರಿ. ವ್ಯವಹಾರದಲ್ಲಿನ ವಿಸ್ತರಣೆ ನಿಮಗೆ ಸಂತೋಷವನ್ನು ನೀಡುತ್ತದೆ.ಪ್ರೀತಿಪಾತ್ರರ ಜೊತೆ ಸಮಯ ಕಳೆಯಲಾಗುತ್ತದೆ. ಸಂಗಾತಿಯ ಬೆಂಬಲ ಮತ್ತು ಒಡನಾಟವನ್ನು ಪಡೆಯುವಿರಿ. ಸಣ್ಣ ಕಾರಣಕ್ಕೆ ಸಂಗಾತಿಯ ಬೆಂಬಲವನ್ನು ದುರುಪಯೋಗ ಮಾಡಿಕೊಳ್ಳುವುದು ಬೇಡ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು