News Karnataka Kannada
Sunday, May 05 2024
ಕ್ರೈಮ್

ಹುಚ್ಚುನಾಯಿ ಕಡಿದು ಬಾಲಕ ಸೇರಿ 10 ಜನರಿಗೆ ಗಂಭೀರವಾಗಿ ಗಾಯ

10 people, were injured after being bitten by a stray dog.
Photo Credit : News Kannada

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದ್ದು ಅಲ್ಲಲ್ಲಿ ನಾಯಿಗಳು ಜನರ ಮೇಲೆ ದಾಳಿನಡೆಸುತ್ತಿವೆ. ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ಹುಚ್ಚು ನಾಯಿ ಕಡಿದು ಬಾಲಕ ಸೇರಿದಂತೆ 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

ಗಾಯಾಳುಗಳನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಷ್ಟಗಿಯಲ್ಲಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

ಘಟನೆ ನಂತರ ಸಾರ್ವಜನಿಕರು ನಾಯಿಯನ್ನು ಹಿಡಿದು ಕೊಂದಿದ್ದಾರೆ.

ಕುಷ್ಟಗಿ ಪಟ್ಟಣದ ಗೌಡರುಣಿ, ಇಂದಿರಾ ನಗರ, ಭೋವಿ ಓಣಿ, ಚೆಲುವಾದಿ ಓಣಿ ಸೇರಿದಂತೆ ಬಹುತೇಕ ಏರಿಯಾಗಳಲ್ಲಿನ ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಇಷ್ಟೆಲ್ಲಾ ಅನಾಹುತ ಸಂಭವಿಸಿದರೂ ಸಹ ಪುರಸಭೆಯ ಅಧಿಕಾರಿಗಳು ಯಾವುದೆ ಕ್ರಮ ಕೈಗೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು