News Karnataka Kannada
Wednesday, May 01 2024
ಕ್ರೈಮ್

ಮಣ್ಣಿನಡಿಯಲ್ಲಿ ಹೂತಿಡಲಾಗಿದ್ದ 14.32 ಕೆಜಿ ಚಿನ್ನ ವಶ

14.32 kg gold buried under mud seized
Photo Credit : IANS

ನವದೆಹಲಿ: ಗಡಿ ಭದ್ರತಾ ಪಡೆ ಸಿಬ್ಬಂದಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ಸಾಗಣಿಕೆ ಉದ್ದೇಶದಿಂದ ಮಣ್ಣಿನಲ್ಲಿ ಹೂತಿಡಲಾಗಿದ್ದ 14.32 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಭಾನುವಾರ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ ಮಣ್ಣಿನಡಿಯಲ್ಲಿ ಹೂತಿರಿಸಿದ್ದ 106 ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು