News Karnataka Kannada
Sunday, April 28 2024
ಕ್ರೈಮ್

ಕಾಸರಗೋಡಿನಲ್ಲಿ ಘೋರ ದುರಂತ, ಆವರಣ ಗೋಡೆ ಕುಸಿದು ಇಬ್ಬರು ಸಾವು

A terrible tragedy in Kasaragod, two people died as the enclosure wall collapsed
Photo Credit : News Kannada

ಕಾಸರಗೋಡು: ಪೈಪ್ ಲೈನ್ ಅಳವಡಿಕೆಗೆ ಹೊಂಡ ತೋಡುತ್ತಿದ್ದಾಗ ಆವರಣ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ಕರ್ನಾಟಕ ಮೂಲದ ಲಕ್ಷ್ಮಪ್ಪ (42) ಮತ್ತು ಬಿ.ಎಂ ಬಸಯ್ಯ (40) ಮೃತಪಟ್ಟವರು. ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೈಪ್ ಲೈನ್ ಅಳವಡಿಕೆಗೆ ಹೊಂಡ ತೋಡುತ್ತಿದ್ದಾಗ ಬದಿಯಲ್ಲಿದ್ದ ಆವರಣಗೋಡೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ಪರಿಸರವಾಸಿಗಳು ಹಾಗೂ ಪೊಲೀಸರು ಹೊರತೆಗೆದರು. ಆದರೆ ಇಬ್ಬರು ಮೃತಪಟ್ಟಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು