News Karnataka Kannada
Wednesday, May 01 2024
ಕ್ರೈಮ್

ಬೆಂಗಳೂರಿನ ಜೋಡಿ ಮಂಗಳೂರಿನಲ್ಲಿ ಆತ್ಮಹತ್ಯೆ

Bengaluru couple commits suicide in Mangaluru
Photo Credit : News Kannada

ಮಂಗಳೂರು: ಕಡಲಿಗೆ ಹಾರಿ ಮದ್ಯವಯಸ್ಕ ಜೋಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ಬಾಪೂಜಿ ನಗರ ನಿವಾಸಿ ಬೋರಲಿಂಗಯ್ಯ (46) ಹಾಗು ಲಕ್ಷ್ಮಿ (43) ಎಂದು ಗುರುತಿಸಲಾಗಿದೆ.

ಮೃತ ಲಕ್ಷ್ಮಿ ಅವರನ್ನು ಬೋರಲಿಂಗಯ್ಯರ ಅಣ್ಣನ ಪತ್ನಿ ಎಂದು ಗುರುತಿಸಲಾಗಿದೆ. ಬೋರಲಿಂಗಯ್ಯ ಅವರು ಮನೆಬಿಟ್ಟು ಮಂಗಳೂರಿಗೆ ಬಂದಿದ್ದರು. ಅವರನ್ನು ಬೆಂಗಳೂರಿಗೆ‌ ಕರೆತರಲು ಲಕ್ಷ್ಮಿ ಮಂಗಳೂರಿಗೆ‌ ಬಂದಿದ್ದರು. ಇಂದು ಮುಂಜಾನೆ ಇಬ್ಬರು ಸಮುದ್ರಕ್ಕೆ‌ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಣಂಬೂರು ಪೊಲೀಸ್ ಠಾಣೆಯಲ್ಲಿಸದ್ಯ ಕೇಸ್‌ ದಾಖಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು