News Karnataka Kannada
Sunday, April 28 2024
ಕ್ರೈಮ್

ಚುನಾವಣಾ ಹೊಸ್ತಿಲಲ್ಲಿರುವ ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗಳಿಂದ ಬಿಜೆಪಿ ಮುಖಂಡನ ಹತ್ಯೆ

BJP leader killed by Maoists in poll-bound Chhattisgarh
Photo Credit : IANS

ರಾಯ್‌ಪುರ: ಛತ್ತೀಸ್‌ಗಢ ವಿಧಾನಸಭೆ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನಗಳು ಬಾಕಿ ಉಳಿದಿದೆ. ಈ ನಡುವೆ ಘೋರ ಹತ್ಯಾಕಾಂಡವೊಂದು ನಡೆದು ಹೋಗಿದೆ.

ಮತದಾನಕ್ಕೆ ಮೂರು ದಿನಗಳ ಮೊದಲು ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರತನ್ ದುಬೆ ಅವರು ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದು, ಅವರನ್ನು ಮಾವೋವಾದಿಗಳು ಹತ್ಯೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು