Categories: ಕ್ರೈಮ್

ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ: ಪ್ರಕರಣ ದಾಖಲು

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ  ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಘಟನೆ ನಡೆದಿದೆ.

ಭ್ರೂಣ ಹತ್ಯೆ ಪ್ರಕರಣ ಸಂಬಂಧ ತಿರುಮಲಶೆಟ್ಟಿಹಳ್ಳಿ ಎಸ್​​ಪಿಜಿ ಆಸ್ಪತ್ರೆಯ ವೈದ್ಯ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು, ನರ್ಸ್​ ಅನಿತಾ,  ನರ್ಸ್​​ ನೇತ್ರಾ,  ರೇವತಿ, ರಾಧಿಕಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮೆಡಿಕಲ್​ ಆ್ಯಕ್ಟ್​ 1994, ಯುಎಸ್​​ 23/1, 2, 3, ಮೆಡಿಕಲ್ ಟರ್ಮಿನೇಷನ್ ಆಪ್ ಪ್ರೆಗ್ನೆಸಿ ಆ್ಯಕ್ಟ್ 1971 ಅಡಿ US 3, 4, IPC ಸೆಕ್ಷನ್​ 1860ರ ಅಡಿ, 312, 314, 315, 316ರ ಅಡಿ ಕೇಸ್​​ ದಾಖಲಾಗಿದೆ.

Ashika S

Recent Posts

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

34 seconds ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

14 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

18 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

41 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

53 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 hour ago