News Karnataka Kannada
Tuesday, April 30 2024
ಕ್ರೈಮ್

ಗುಂಡಿಗೆ ಬಿದ್ದ ಕಾರು: ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವು

Four youths killed as car falls into pothole
Photo Credit : News Kannada

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ರಸ್ತೆ ಬದಿಯಲ್ಲಿದ್ದ ನೀರಿನ ಗುಂಡಿಗೆ ಬಿದ್ದು ಬೆಂಗಳೂರು ನೋಂದಣಿ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ಬೈಪಾಸ್ ಕೆಳಗಿನ ತೋಟದ ಬಳಿಯ ಅಂಜನೇಯ ಸ್ವಾಮಿ ದೇವಾಲಯದ ಮುಂದೆ ಈ ಘಟನೆ ನಡೆದಿದೆ.

ಶನಿವಾರ ರಾತ್ರಿ ಅತಿ ವೇಗದಿಂದ ಪೊಲೋ ವೋಕ್ಸ್‌ವಾಗನ್‌ ಕಾರು ರಸ್ತೆ ಬದಿಯ ನೀರಿಗೆ ಬಿದ್ದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ಬಾಗೇಪಲ್ಲಿಗೆ ತೆರಳುತ್ತಿದ್ದರು. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು