ಹುಬ್ಬಳ್ಳಿ: ಬೇಂದ್ರೆ ಬಸ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಹಿಂಭಾಗ ಜಖಂಗೊಂಡ ಘಟನೆ ನಗರದ ಸರ್ ಸಿದ್ದಪ್ಪ ಕಂಬಳಿ ರಸ್ತೆ ಬಳಿಯಲ್ಲಿ ಇಂದು ನಡೆದಿದೆ.
ಇಲ್ಲಿನ ಟ್ರಾಫಿಕ್ ಸಿಗ್ನಲ್ ಬಳಿ ಬೆಂಗಳೂರು ಪಾಸಿಂಗ್ ಹೊಂದಿರುವ ಕಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಕಾರಿನ ಹಿಂಭಾಗದ ಗ್ಲಾಸ್ ಸಂಪೂರ್ಣ ಒಡೆದು ಹೋಗಿದೆ. ಕೆಲಕಾಲ ಕಾರು ಚಾಲಕ ಹಾಗೂ ಬಸ್ ಚಾಲಕನ ನಡುವೆ ವಾಗ್ವಾದ ನಡೆಯಿತು.
ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಅಪಘಾತಕ್ಕೆ ಈಡಾದ ಬಸ್ ಹಾಗೂ ಕಾರನ್ನು ಟ್ರಾಫಿಕ್ ಪೊಲೀಸ್ ಠಾಣೆಗೆ ಕೊಂಡೊಯ್ದರು. ಕೇಶ್ವಾಪುರ ಪೂರ್ವ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…
ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…
ಸೂಪರ್ಬಿಟ್ ರ್ಯಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಭಾರತದ ಗ್ರ್ಯಾಂಡ್…
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…