News Karnataka Kannada
Monday, April 29 2024
ಕ್ರೈಮ್

ಬೆಂಗಳೂರು: ಕೇಂದ್ರ ಮಾಜಿ ಸಚಿವರ ಮೇಲೆ ಐಟಿ ದಾಳಿ

In another IT raid, rs 40 crore was seized from the builder's residence. Detection
Photo Credit : Pixabay

ಬೆಂಗಳೂರು: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಮತ್ತು ಹಾಲಿ ಡಿಎಂಕೆ ಸಂಸದ ಎಸ್‌ ಜಗತ್ರಕ್ಷಕ್ ಅವರಿಗೆ ಸೇರಿರುವ ಚೆನ್ನೈನಲ್ಲಿರುವ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಂಸತ್ ಸದಸ್ಯ ಮತ್ತು ಪಲ್ಲವರಂ ಮತ್ತು ಕ್ರೋಮ್‌ಪೇಟ್‌ನಲ್ಲಿರುವ ಸಂಸದರ ಸಂಬಂಧಿಕರ ಮನೆಗಳು, ಅವರಿಗೆ ಸಂಬಂಧಿಸಿದ ಚೆನ್ನೈನ ಟಿ.ನಗರ ಪ್ರದೇಶದ ಹೋಟೆಲ್‌ನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ ಎಂದು ವರದಿ ಆಗಿದೆ. ಇನ್ನು ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಕಾಂಗ್ರೆಸ್‌ ಮುಖಂಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಸ ಆರ್. ಎಂ. ಮಂಜುನಾಥ್‌ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು