ಕ್ರೈಮ್

ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ

ಗರಿಯಾಬಂದ್: ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು(ನ.17) ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಬಂದಿದ್ದ ಮತಗಟ್ಟೆ ತಂಡವು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಬಡೇ ಗೊಬ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲೀಯರು ಸ್ಫೋಟವನ್ನು ಪ್ರಚೋದಿಸಿದ್ದು, ಹುತಾತ್ಮ ಐಟಿಬಿಪಿ ಸಿಬ್ಬಂದಿಯನ್ನು ಹೆಡ್ ಕಾನ್ಸ್ಟೆಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.

Ashika S

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

7 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

19 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

22 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

29 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

33 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

40 mins ago