ಬಂಟ್ವಾಳ: ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಂಜೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಕಾಣಿಸಿಕೊಂಡಿದ್ದಲ್ಲದೆ, ಹಸಿ ಮರವೇ ಸುಟ್ಟು ಹೋಗಿದೆ. ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.
ಇದರ ಪಕ್ಕದಲ್ಲೇ ಇವರಿಗೆ ಸೇರಿದ ಅಂಗಡಿ ಕೂಡ ಇದೆಯಾದರೂ ಯಾವುದೇ ಅವಘಡ ಸಂಭವಿಸಿಲ್ಲ. ಸಿಡಿಲು ಬಡಿದ ಕೂಡಲೇ ತೆಂಗಿನಮರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಕಂಡ ರಿಕ್ಷಾ ಚಾಲಕರು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…