ದಾವಣಗೆರೆ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ನಡೆದಿದೆ.
ಆರೋಪಿ ತಿಪ್ಪೇಶ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳನ್ನು ಯಶೋದಾ ಎಂದು ಗುರುತಿಸಲಾಗಿದ್ದು, ಈಕೆ 3 ತಿಂಗಳ ಗರ್ಭಿಯಾಗಿದ್ದರು.
ಚನ್ನಗಿರಿ ತಾಲೂಕಿನ ಸಾರಥಿ ಹೊಸೂರು ಗ್ರಾಮದ ನಿವಾಸಿ ಯಶೋದಾ, ನರಗನಹಳ್ಳಿ ಗ್ರಾಮದ ತಿಪ್ಪೇಶ್ (28) ಎಂಬಾತನನ್ನ ಪ್ರೀತಿಸಿ ಆರು ತಿಂಗಳ ಹಿಂದೆ ಮದುವೆ ಆಗಿದ್ದರು. ಅಂತೆಯೇ ಜನವರಿ 4 ರಂದು ಪತಿ ಜೊತೆ ಯಶೋದಾ ತವರಿಗೆ ಬಂದಿದ್ದರು. ತವರು ಮನೆಯಿಂದ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿ ಯಶೋದಾ ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರಿಗೆ ಪತಿ ತಿಪ್ಪೇಶ್ ಮಾಹಿತಿ ನೀಡಿದ್ದ.
ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈಕೊರ್ಟ್ನ ಅಡ್ವೋಕೇಟ್ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ…
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…
ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ ಶಾಸಕರ ಅಚೀವ್ ಮೆಂಟ್…
ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್ ಗಾಂಧಿ ಹೇಳಿದರು.
ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…