News Karnataka Kannada
Thursday, May 09 2024
ಕ್ರೈಮ್

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಗೆ ಮೂವರು ಬಲಿ

Manipur violence: Three killed in firing
Photo Credit : IANS

ಇಂಫಾಲ: ಜನಾಂಗೀಯ ಕಲಹ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಶುಕ್ರವಾರ ಉಖ್ರುಲ್ ಜಿಲ್ಲೆಯ ಕುಕಿ ಥೋವೈ ಗ್ರಾಮದಲ್ಲಿ ಭಾರೀ ಗುಂಡಿನ ದಾಳಿಯ ನಂತರ ಮೂವರು ಯುವಕರ ವಿರೂಪಗೊಂಡ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಿಟನ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಿಂದ ಮುಂಜಾನೆ ಭಾರೀ ಗುಂಡಿನ ಸದ್ದು ಕೇಳಿಬಂದಿದೆ. ಸುತ್ತಮುತ್ತಲಿನ ಗ್ರಾಮಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಪೊಲೀಸರು ಸಂಪೂರ್ಣ ಶೋಧ ನಡೆಸಿದ ನಂತರ 24 ವರ್ಷದಿಂದ 35 ವರ್ಷ ವಯಸ್ಸಿನ ಮೂವರು ಯುವಕರ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂವರ ಮೃತ ದೇಹಗಳು ಹರಿತವಾದ ಚಾಕುಗಳನ್ನು ಬಳಸಿ ಮಾಡಿದ ಗಾಯದ ಗುರುತುಗಳನ್ನು ಹೊಂದಿದ್ದು, ಅವರ ಕೈಕಾಲುಗಳು ಸಹ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು