ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಗನೇ ತನ್ನ ತಂದೆಯನ್ನು ಕೊಲೆ ಮಾಡಲು ಮೂರು ಲಕ್ಷ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.
ಕೊಲೆಯಾದ ವ್ಯಕ್ತಿಯನ್ನು ಚೆನ್ನಪ್ಪ (66) ಎಂದು ಗುರುತಿಸಲಾಗಿದೆ. ವಿಶೇಷಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.
ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ, ಸುಪಾರಿ ಪಡೆದು ಕೊಲೆ ಮಾಡಿದ ಮಾಂತೇಶ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಓವರ್ಟೇಕ್ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…
ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…
ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…
ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರ…