ಬೆಂಗಳೂರು: ನಗರದ ಕೆ.ಆರ್ ಪುರಂನಲ್ಲಿ ತಂಡು ತುಂಡಾಗಿ ಕೊಲೆಯಾದ ವೃದ್ಧೆ ಬಿಜೆಪಿ ಕಾರ್ಯಕರ್ತೆ ಎಂದು ಈಗಾಗಲೆ ಅಧಿಕಾರಿಗಳು ತಿಳಿಸಿದ್ದರು. ಮೃತ ಸುಶೀಲಮ್ಮ ಮೂಲತಃ ಚಿಕ್ಕಬಳ್ಳಾಪುರದವರಾಗಿದ್ದು, ಬೆಂಗಳೂರಿನಲ್ಲಿ ನೆಲಸಿದ್ದರು.
ತನ್ನ ಸಂಪೂರ್ಣ ಆಸ್ತಿ ಮಾರಾಟ ಮಾಡಿ ಬಂದ ಹಣದಿಂದ ಮನೆ ಬಾಡಿಗೆಗೆ ಪಡೆದು ವಾಸಿಸುತ್ತಿದ್ದರು ಹಾಗೂ ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇರುವುದಾಗಿ ತಿಳಿದು ಬಂದಿದೆ. ಆದರೆ ವೃದ್ಧೆ ಮಕ್ಕಳಿಂದ ಪ್ರತ್ಯೇಕವಾಗಿ ವಾಸವಾಗಿದ್ದರು.
ಸುಶೀಲಮ್ಮನ ಮಗ ಅವರಿಗೆ ಪ್ರತೀ ತಿಂಗಳು ಖರ್ಚಿಗೆಂದು ಹಣ ಕಳುಹಿಸುತ್ತಿದ್ದರು. ಆದರೆ ಕೆಲವೊಮ್ಮೆ ಸುಶೀಲಮ್ಮ ಮನೆಯಿಂದ ಹೊರ ಹೊರಟರೆ ಎರಡು ಮೂರು ದಿನಗಳ ನಂತರ ಹಿಂತಿರುಗುವುದು ಅವರ ಅಭ್ಯಾಸವಾಗಿತ್ತು. ಹೀಗಾಗಿ ಮಕ್ಕಳು ಹಾಗೂ ಸಮೀಪದ ಮನೆಯವರು ಅವರ ಕಾಣೆಯ ಕುರಿತು ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಈ ಕಾರಣ ವೃದ್ಧೆಯ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
Read more:
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…