News Karnataka Kannada
Tuesday, April 30 2024
ಕ್ರೈಮ್

ನೇಜಾರು ಬಬರ್ಬರ ಕೊಲೆ ಪ್ರಕರಣ ಆರೋಪಿ ಮಹಜರು: ಉದ್ರಿಕ್ತ ಗುಂಪಿನಿಂದ ರಸ್ತೆ ತಡೆದು ಪ್ರತಿಭಟನೆ

Nejaru Babur murder case: Angry mob blocks road
Photo Credit : News Kannada

ಉಡುಪಿ: ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗಾಗಿ ಗುರುವಾರ ನೇಜಾರಿನ ಕೊಲೆ ನಡೆದ ಸ್ಥಳಕ್ಕೆ ಕರೆತರಲಾಗಿತ್ತು.

ಮಹಜರು ಬಳಿಕ ಆರೋಪಿಯನ್ನು ಹಿಂದಕ್ಕೆ ಕರೆದುಕೊಂಡು ಹೋಗುವ ವೇಳೆ ಉದ್ರಿಕ್ತ ಗುಂಪು ಪೊಲೀಸ್‌ ವಾಹನದತ್ತ ನುಗ್ಗಿ ಆರೋಪಿಗೆ ಹಲ್ಲೆ ನಡೆಸಲು ಯತ್ನಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಆಕ್ರೋಶಿತ ಗುಂಪನ್ನು ಚದುರಿಸಿದ್ದಾರೆ.

ಈ ಸಂದರ್ಭ ಆರೋಪಿಯನ್ನು ಗಲ್ಲಿಗೇರಿಸಿ ಎಂದು ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಡಿವೈಎಸ್‌ಪಿ ದಿನಕರ ನೇತೃತ್ವದಲ್ಲಿ ಸ್ಥಳ ಮಹಜರಿಗೆ ಆಗಮಿಸಿದ್ದು, ಈ ಸಂದರ್ಭ ಬೆಳಗ್ಗಿನಿಂದ ಕಾಯುತ್ತಿದ್ದ ಆಕ್ರೋಶಿತ ಗುಂಪು ಆರೋಪಿ ಮೇಲೆ ದಾಳಿಗೆ ಯತ್ನಿಸಿದಾಗ ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು