ಲಖನೌ: ಇನ್ನೊಂದು ಪುಲ್ವಾಮಾ ದಾಳಿ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿಯೋರ್ವ ಈಗ ಕಂಬಿ ಹಿಂದೆ ಕೂತಿದ್ದಾನೆ.
ವಿದ್ಯಾರ್ಥಿ ಮಾಡಿದ ಈ ಪೋಸ್ಟ್ ಸ್ವಲ್ಪ ಹೊತ್ತಿನಲ್ಲೇ ವೈರಲ್ ಆಗಿದ್ದು, ಕೂಡಲೇ ದಿಯೋಬಂದ್ ಪೊಲೀಸರು ವಿದ್ಯಾರ್ಥಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮೊಹಮ್ಮದ್ ತಲ್ಹಾ ಮಝರ್ ಬಂದಿತ ವಿದ್ಯಾರ್ಥಿ.
ಈತ ಜಾರ್ಖಂಡ್ನ ಜೆಮ್ಶೆಡ್ಪುರದ ಸೆರೈಕೆಲಾ ನಿವಾಸಿಯಾಗಿದ್ದು, ದಿಯೋಬಂದ್ನ ದಾರುಲ್ ಉಲೂಮ್ ಮದ್ರಾಸಾದಲ್ಲಿ ಅಧ್ಯಯನ ನಡೆಸುತ್ತಿದ್ದ. ಈತ ತನ್ನ ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ‘ಬಹುತ್ ಜಲ್ದಿ ಇನ್ ಶ ಅಲ್ಲಾ ದುಸ್ರಾ ಪುಲ್ವಾಮ ಬೀ ಹೋಗ’ ಎಂದು ಬರೆದುಕೊಂಡಿದ್ದಾ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರು ಹಾಗೂ ಭಯೋತ್ಪಾದನ ನಿಗ್ರಹ ದಳದ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಸಹ್ರಾನ್ಪುರ ಪೊಲೀಸರು ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…