ಕಡಬ: ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.
ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ಬಳಲುತ್ತಿದ್ದ ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.