ಹೊಸದಿಲ್ಲಿ: ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದಾತನನ್ನು ಮೂವರು ಯುವಕರು ಹತ್ಯೆ ಮಾಡಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಮೂವರು ಹದಿಹರೆಯದ ಹುಡುಗರು ಸೇರಿ 25 ವರ್ಷದ ಯುವಕನನ್ನು ಕೊಂದು ಬೆಂಕಿ ಹಚ್ಚಿದ್ದಾರೆ. ಯುವಕ ಎಸಗಿದ ಲೈಂಗಿಕ ದೌರ್ಜನ್ಯದಿಂದ ಇವರು ಸಿಟ್ಟಿಗೆದ್ದಿದ್ದರು ಎಂದು ಗೊತ್ತಾಗಿದೆ.
ಆಗ್ನೇಯ ದಿಲ್ಲಿಯಲ್ಲಿ ಈ ಘಟನೆ ನಡೆದಿದೆ. ಆಜಾದ್ ಅಹ್ಮದ್ ಎಂಬಾತನನ್ನು ಮೂವರು ಹುಡುಗರು ಕೊಂದು ಸುಟ್ಟು ಹಾಕಿದ್ದಾರೆ. ಈತ ಈ ಹುಡುಗರಲ್ಲಿ ಒಬ್ಬನ ಮೇಲೆ ಪದೇ ಪದೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಸೇಡು ತೀರಿಸಿಕೊಳ್ಳಲು ಇವರು ಈ ಕೃತ್ಯ ಎಸಗಿದ್ದಾರೆ.
ಈ ಮೂವರಲ್ಲಿ ಒಬ್ಬಾತ ನಿರ್ಜನ ಪ್ರದೇಶಕ್ಕೆ ಆಜಾದ್ ಅಹ್ಮದ್ನನ್ನು ಕರೆ ಮಾಡಿ ಕರೆಸಿಕೊಂಡಿದ್ದು, ಅಲ್ಲಿಗೆ ಬಂದಾತನನ್ನು ಹರಿತವಾದ ಆಯುಧದಿಂದ ಇರಿದು ಕೊಂದಿದ್ದಾರೆ. ನಂತರ ಒಣ ಎಲೆಗಳಿಂದ ಮುಚ್ಚಿ ಭಾಗಶಃ ಸುಟ್ಟುಹಾಕಿದ್ದಾರೆ.
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.