News Karnataka Kannada
Sunday, April 28 2024
ಕ್ರೈಮ್

ಸಂಪ್‌ ಕ್ಲೀನ್‌ ಮಾಡಲು ಇಬ್ಬರು ಕಾರ್ಮಿಕರು ದಾರುಣ ಸಾವು

Two labourers die while cleaning sump
Photo Credit : News Kannada

ಬೆಂಗಳೂರು: ಬೆಂಗಳೂರಿನಲ್ಲಿ ಘೋರ ದುರ್ಘಟನೆಯೊಂದು ನಡೆದಿದೆ. ನೀರಿನ ತೊಟ್ಟಿ ಕ್ಲೀನ್‌ ಮಾಡಲು ಇಳಿದ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆರಟೇನ ಅಗ್ರಹಾರದಲ್ಲಿ ಘಟನೆ ನಡೆದಿದೆ.

ಬೆರಟೇನ ಅಗ್ರಹಾರದ ಶಾಹಿ ಗಾರ್ಮೆಂಟ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಸಂಪ್ ಕ್ಲೀನ್ ಮಾಡುವ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರು ತಮಿಳುನಾಡು ಮೂಲದ ಶಶಿಕುಮಾರ್ (51) ಮತ್ತು ಆಂಧ್ರ ಮೂಲದ ಆನಂದ್ (41) ಎಂದು ಗುರುತಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು