ಔರಾದ್: ಬೀದರ್-ಔರಾದ್ ಮುಖ್ಯ ರಸ್ತೆಗೆ ಹೊಂದಿಕೊಂಡು ಇರುವ ಮುಸ್ತಾಪುರ ಬಳಿಯ ಕಲ್ಲಿನ ಕ್ವಾರಿಯಲ್ಲಿ ಗುರುವಾರ ಸಂಜೆ ನಾಗೇಶ್ ಬಾಬುರಾವ (21) ಎಂಬಾತನ ಶವ ಪತ್ತೆಯಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತನ ಶವ ಹೊರ ತೆಗೆದಿದ್ದಾರೆ. ಕ್ವಾರಿ ದಂಡೆ ಮೇಲೆ ಯುವಕ ಮೊಬೈಲ್ ಬಿಟ್ಟಿದ್ದಾನೆ.
ಮುಸ್ತಾಪುರ ಗ್ರಾಮದ ಈ ಯುವಕ ಹೇಗೆ ಸತ್ತ ಎಂಬುದು ತನಿಖೆಯಿಂದ ಗೊತ್ತಾಗಲಿದೆ ಎಂದು ಸಂತಪುರ ಪಿಎಸ್ಐ ಮಹೆಬೂಬ್ಅಲಿ ತಿಳಿಸಿದ್ದಾರೆ.
ಮೃತ ನಾಗೇಶ ಕಳೆದ ಮಂಗಳವಾರದಿಂದಲೇ ನಾಪತ್ತೆಯಾಗಿದ್ದ. ಅವರ ತಾಯಿ ಸಿದ್ದಮ್ಮ ಪೊಲೀಸರಿಗೆ ದೂರು ನೀಡಿದ್ದರು. ಹುಡುಕಾಟದ ನಂತರ ಕಲ್ಲಿನ ಕ್ವಾರಿಯಲ್ಲಿ ಶವ ಪತ್ತೆಯಾಗಿದೆ. ನಾಗೇಶನ ತಂದೆ ತೀರಿಕೊಂಡಿದ್ದಾರೆ. ಮನೆಯಲ್ಲಿ ತಾಯಿ-ಮಗ ಇಬ್ಬರೂ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…