ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಪರಿಶುದ್ಧವಾಗಿಟ್ಟುಕೊಳ್ಳದೆ ಹೋದರೆ ಸೊಳ್ಳೆ ಸೇರಿದಂತೆ ಕ್ರಿಮಿಕೀಟಗಳು ಹುಟ್ಟಿಕೊಂಡು ಇಡೀ ಪರಿಸರ ಗಬ್ಬು ನಾರುವುದರೊಂದಿಗೆ ಸಾಂಕ್ರಾಮಿಕ ರೋಗಗಳು ಹರಡಿ ಆರೋಗ್ಯಕ್ಕೆ ಆಪತ್ತು ತಂದು ಬಿಡುತ್ತವೆ.
ಇನ್ನು ಅನಗತ್ಯ ದೇಹ ದಂಡನೆ, ವ್ಯರ್ಥ ಉದ್ದೇಶಗಳಿಗೆ ಶಕ್ತಿ ವ್ಯಯ ಮಾಡುತ್ತಾ ಸ್ವಪ್ರತಿಷ್ಠೆ ಮೆರೆಯುವುದು ಕೂಡ ಆರೋಗ್ಯವಂತ ಬದುಕಿಗೆ ಒಳ್ಳೆಯದಲ್ಲ. ಹಾಸಿಗೆ ಇದ್ದಷ್ಟೆ ಕಾಲು ಚಾಚುವ, ಮತ್ತೊಬ್ಬರ ಏಳಿಗೆಯನ್ನು ಕಂಡು ಖುಷಿಪಡುವ, ಎಲ್ಲರೊಂದಿಗೆ ಬೆರೆತು ಬದುಕುವ, ಒಳ್ಳೆಯದನ್ನು ಮಾಡಿದವರ ಬೆನ್ನುತಟ್ಟುವ, ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳುವುದು ಕೂಡ ಆರೋಗ್ಯವಂತ ಬದುಕಿನ ಲಕ್ಷಣಗಳಾಗಿವೆ.
ನಾವು ಸದಾ ಒಳ್ಳೆಯದನ್ನೇ ಬಯಸುತ್ತಿದ್ದರೆ ನಮ್ಮ ಮನಸ್ಸು ಕೂಡ ಒಳ್ಳೆಯದನ್ನೇ ಯೋಚಿಸುತ್ತಿರುತ್ತದೆ. ಶ್ರಮದಿಂದ ದುಡಿಯುವ, ತಾಳ್ಮೆ, ಬುದ್ದಿವಂತಿಕೆ ಇವುಗಳೊಂದಿಗೆ ಮನಸ್ಸು, ಮಾತು, ಕೃತಿಯಲ್ಲಿ ಇನ್ನೊಬ್ಬರಿಗೆ ಹಿತವನ್ನು ಬಯಸುತ್ತಾ ಸದಾ ದೇವರ ಬಗ್ಗೆ ಸ್ಮರಣೆ ಮಾಡುತ್ತಾ ಒಳ್ಳೆ ಬುದ್ದಿಕೊಡಪ್ಪಾ ಎಂದು ಬೇಡಿಕೊಳ್ಳುತ್ತಾ ಬದುಕುವುದು ಕೂಡ ನಾವು ಮಾತ್ರವಲ್ಲದೆ ಸಮಾಜವೂ ಆರೋಗ್ಯಕರವಾಗಿರಲು ಸಾಧ್ಯವಾಗುತ್ತದೆ.
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…