ಚೆನ್ನೈ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ರಾಣಿಪೇಟೆಯಲ್ಲಿ ಅಧಿಕಾರಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದಾರೆ. ಜನದಟ್ಟಣೆಯ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ವಲರ್ಮತಿ ಜನರಿಗೆ ನಿರ್ದೇಶನ ನೀಡಿದ್ದಾರೆ.
ಆದಾಗ್ಯೂ, ರಾಜ್ಯ ಕೋವಿಡ್ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಕಳೆದ 24 ಗಂಟೆಗಳಲ್ಲಿ, ಯುಎಇ, ಶ್ರೀಲಂಕಾ, ಬಾಂಗ್ಲಾದೇಶ, ಮಲೇಷ್ಯಾ, ಥೈಲ್ಯಾಂಡ್ ಮತ್ತು ಫ್ರಾನ್ಸ್ ನಿಂದ ಬಂದ ಜನರು ಸೇರಿದಂತೆ 502 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದೆ.
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…