Bengaluru 29°C

ಈಗಿನ ಸುದ್ದಿಗಳು

ಪ್ರಮುಖ ಸುದ್ದಿಗಳು

Watch Live TV

Ad
Nklive
Ad
Nk Channel Final 21 09 2023
Ad
Tv Ad

ಕರ್ನಾಟಕ

ಭಾರತ

ಮನೋರಂಜನೆ

Ad
Ad
Ad
Ad
Ad
Ad

ವಿಶ್ವ

ಕ್ರೀಡೆ

ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ.
ಕ್ರೀಡೆ

ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಆರ್‌ಸಿಬಿ ಆಟಗಾರ

ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ.

Read More »
ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್​ಸಿಬಿಯ ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ವಿರುದ್ಧ ಸೋತ ನಂತರ ಐಪಿಎಲ್ 2024 ರ (IPL 2024) ಎಲಿಮಿನೇಟರ್​ ಹಂತದಲ್ಲಿಯೇ ರೆಡ್​ಆರ್ಮಿ ಹೊರಕ್ಕೆ ಬಿತ್ತು.
ಕ್ರೀಡೆ

ಈ ಬಾರಿಯು ಆರ್‌ಸಿಬಿ ಪಾಲಿಗೆ ಒಲಿಯದ ಕಪ್‌ : ಕ್ವಾಲಿಫೈಯರ್​​ 2ಗೆ ಎಂಟ್ರಿ ಕೊಟ್ಟ ರಾಜಸ್ಥಾನ್

ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್​ಸಿಬಿಯ ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್

Read More »
ಇಂದು ನರೇಂದ್ರ ಮೋದಿ ಇಂಟರ್​ ನ್ಯಾಷನಲ್​ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ 2024ರ ಇಂಡಿಯನ್​ ಪ್ರೀಮಿಯರ್​ 17ನೇ ಸೀಸನ್​​ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​​ ರಾಯಲ್ಸ್​ಗೆ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು 173 ರನ್​ಗಳ ಗುರಿ ನೀಡಿದೆ.
ಕ್ರೀಡೆ

ರಾಜಸ್ಥಾನ್​​ ರಾಯಲ್ಸ್​ಗೆ 173 ರನ್​ಗಳ ಗುರಿ ನೀಡಿದ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು

2024ರ ಇಂಡಿಯನ್​ ಪ್ರೀಮಿಯರ್​ 17ನೇ ಸೀಸನ್​​ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​​ ರಾಯಲ್ಸ್​ಗೆ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು 173 ರನ್​ಗಳ ಗುರಿ ನೀಡಿದೆ.

Read More »

ಸಮುದಾಯ