Categories: ಆರೋಗ್ಯ

ಸಂತೋಷ ಸೂಚ್ಯಂಕ ವರದಿ ಬಿಡುಗಡೆ, ಫಿನ್‌ಲ್ಯಾಂಡ್ ಪ್ರಥಮ, ಭಾರತ 126ನೇ ಸ್ಥಾನ

ಹೊಸದಿಲ್ಲಿ: ಫಿನ್‌ಲ್ಯಾಂಡ್ ಅತೀ ಸೇವೆಗಳನ್ನು ಹೆಚ್ಚು ಸಂತೋಷದ ಜನರಿರುವ ದೇಶವಾಗಿದೆ. ವಿಶ್ವಸಂಸ್ಥೆಯ ಸಂತೋಷ ಸೂಚಕ ಪಟ್ಟಿಯಲ್ಲಿ ಸತತ ಆರನೇ ಬಾರಿಗೆ ಫಿನ್‌ಲ್ಯಾಂಡ್ ಪ್ರಥಮ ಸ್ಥಾನ ಪಡೆದಿದೆ.

ಆಡಳಿತ, ಮಾನವ ಹಕ್ಕುಗಳ ಅನುಸರಣೆ ಫಿನ್‌ಲ್ಯಾಂಡ್ ಮೊದಲ ಸ್ಥಾನ ಗಳಿಸಲು ಕಾರಣವಾಗಿದೆ. ಜತೆಗೆ ಇಲ್ಲಿ ಮಗು ಹುಟ್ಟಿದಾಗ ಒಂದು ವರ್ಷದವರೆಗೆ ಮಗುವಿನ ಬೆಳವಣಿಗೆಗೆ ಪೂರಕವಾಗುವ ಸೌಲಭ್ಯಗಳನ್ನು ನೀಡುತ್ತದೆ.

ಅಲ್ಲದೇ ಪೋಷಕರಿಗೆ 10 ತಿಂಗಳ ಪೋಷಕ ರಜೆಯ ಸೌಲಭ್ಯ ಒದಗಿಸುವುದರಿಂದ ಮಗುವಿನೊಂದಿಗೆ ತಂದೆ ತಾಯಿ ಸಮಯ ಕಳೆಯ ಬಹುದು, ಇದರ ಹೊರತಾಗಿಯೂ ಇಲ್ಲಿನ ನಾಗರಿಕರಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಉಡುಗೊರೆಗಳನ್ನು ಸರ್ಕಾರ ಒದಗಿಸುತ್ತದೆ.

ಡೆನ್‌ಮಾರ್ಕ್ 2ನೇ ಸ್ಥಾನ, ಐಸ್ ಲ್ಯಾಂಡ್ 3ನೇ ಸ್ಥಾನ, ಇಸ್ರೇಲ್ ಹಾಗೂ ನೆದರ್ ಲ್ಯಾಂಡ್ ದೇಶಗಳು 4 ಮತ್ತು 5ನೇ ಸ್ಥಾನದಲ್ಲಿ ಅಪಘಾನಿಸ್ಥಾನವು ಕೊನೆಯ ಅಂದರೆ 137ನೇ ಸ್ಥಾನಗಳಿಸಿದೆ.

ಭಾರತಕ್ಕೆ 126ನೇ ಸ್ಥಾನ:ಸಂತೋಷ ಸೂಚ್ಯಂಕದಲ್ಲಿ ಭಾರತ 126ನೇ ಸ್ಥಾನಗಳಿಸಿದೆ. ವಿಪರ್ಯಾ ಸವೆಂದರೆ ಭಾರತದ ನೆರೆ ರಾಷ್ಟ್ರಗಳು ಈ ಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿವೆ. ನೆರೆ ರಾಷ್ಟ್ರ ನೇಪಾಲ 18, ಚೀನ 64, ಪಾಕಿಸ್ಥಾನ 106, ಶ್ರೀಲಂಕಾ 112 ಸ್ಥಾನದಲ್ಲಿದೆ.

 

Sneha Gowda

Recent Posts

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

24 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

31 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

45 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

53 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

57 mins ago