ನವದೆಹಲಿ: ಜನವರಿಯಲ್ಲಿ ಮೂರನೇ ತರಂಗದಿಂದ ಭಾರತವು ಕೋವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದ್ದರೂ, ಪ್ರಸ್ತುತ ಸೋಂಕು ಸೌಮ್ಯ ಸ್ವಭಾವ ಹೊಂದಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ಭಾರತದಲ್ಲಿ ಸೋಮವಾರ 3,641 ಸೋಂಕುಗಳು ವರದಿಯಾಗಿವೆ. ಶನಿವಾರ, 3,824 ಹೊಸ ಕೋವಿಡ್ -19 ಸೋಂಕು ವರದಿಯಾಗಿತ್ತು. ಕಳೆದ ವಾರ, ದೇಶವು 18,450 ಹೊಸ ಪ್ರಕರಣ ದಾಖಲಾಗಿದೆ.
ಹವಾಮಾನದ ಕೊಡುಗೆ: ಹವಾಮಾನದ ಬದಲಾವಣೆಯೂ ಜ್ವರ ಮತ್ತು ಉಸಿರಾಟದ ಸೋಂಕುಗಳಿಗೆ ಕಾರಣವಾಗಿದೆ. ಅಲ್ಲದೆ ಹೊಸ ರೂಪಾಂತರಿಯು ಸೌಮ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗಬೇಕಾದ ಅನಿವಾರ್ಯತೆ ಎದುರಾಗುವುದಿಲ್ಲ ಎಂದು ಡಾ. ಡಾ ರಂದೀಪ್ ಗುಲೇರಿಯಾ ತಿಳಿಸಿದ್ದಾರೆ. ನಾವು ಇನ್ನೊಂದು ಕೋವಿಡ್ ಅಲೆ ಬರುತ್ತದೆ ಎಂದು ಹೇಳುವುದಿಲ್ಲ. ಆದರೆ ಎಚ್ಚರಿಕೆ ಅಗತ್ಯ ಎಂದು ಫರಿದಾಬಾದ್ ಅಮೃತ ಆಸ್ಪತ್ರೆ ಸಾಂಕ್ರಾಮಿಕ ರೋಗ ಸಲಹೆಗಾರ ಡಾ. ರೋಹಿತ್ ಕುಮಾರ್ ಗಾರ್ಗ್ ತಿಳಿಸಿದ್ದಾರೆ.
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…