Categories: ಆರೋಗ್ಯ

ಸೂರತ್: ಫಿಟ್‌ನೆಸ್‌ ಕಾಳಜಿಗಾಗಿ 15 ಸಾವಿರ ಮಹಿಳೆಯರಿಂದ ಸೀರೆ ವಾಕಥಾನ್‌

ಸೂರತ್: ಫಿಟ್‌ನೆಸ್ ಕಾಳಜಿ ಹೆಚ್ಚಿಸುವ ಉದ್ದೇಶದಿಂದ 15 ರಾಜ್ಯಗಳ ಸುಮಾರು 15,000 ಮಹಿಳೆಯರು ಭಾನುವಾರ ನಗರದ ಮೊದಲ ಬಾರಿಗೆ ಸೂರತ್‌ನಲ್ಲಿ ‘ಸಾರಿ ವಾಕಥಾನ್’ ನಲ್ಲಿ ಭಾಗವಹಿಸಿದರು.

ನಗರದ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುವ ಸೂರತ್‌ನ ಜವಳಿ ಉದ್ಯಮವನ್ನು ಉತ್ತೇಜಿಸುವ ಗುರಿ ಹೊಂದಿರುವ ವಾಕಥಾನ್‌ ಅಥ್ವಾ ಪಾರ್ಟಿ ಪ್ಲಾಟ್‌ನಿಂದ ಪ್ರಾರಂಭವಾಯಿತು. ಸೀರೆ ಉಟ್ಟ ಮಹಿಳೆಯರು ಮತ್ತು ಯುವತಿಯರಿಗೆ ಮಾತ್ರ ಭಾಗವಹಿಸಲು ವಾಕಥಾನ್‌ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು.

ಈ ವೇಳೆ ಮಾತನಾಡಿದ ಸೂರತ್ ಮುನ್ಸಿಪಲ್ ಕಮಿಷನರ್ ಶಾಲಿನಿ ಅಗರ್ವಾಲ್, ಭಾರತವು ಜಿ 20 ರ ಅಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ವಿಷಯ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಇಂದು ಇಲ್ಲಿನ ಸೀರೆ ವಾಕಥಾನ್ ನಲ್ಲಿ 15,000 ಮಹಿಳೆಯರು ಪಾಲ್ಗೊಂಡಿದ್ದಾರೆ ಎಂದರು.

ವಾಕಥಾನ್ ಅನ್ನು ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಮತ್ತು ಸೂರತ್ ಸ್ಮಾರ್ಟ್ ಸಿಟಿ ಡೆವಲಪ್‌ಮೆಂಟ್ ಲಿಮಿಟೆಡ್ ಆಯೋಜಿಸಿದ್ದು, ನಾಗರಿಕರಲ್ಲಿ ಫಿಟ್‌ನೆಸ್ ಮತ್ತು ಆರೋಗ್ಯವನ್ನು ಉತ್ತೇಜಿಸುವ ರಾಷ್ಟ್ರವ್ಯಾಪಿ ಅಭಿಯಾನವಾದ ‘ಫಿಟ್ ಇಂಡಿಯಾ ಮೂವ್‌ಮೆಂಟ್’ ಸಹಯೋಗವಿದೆ. ‘ಸಾರಿ ವಾಕಥಾನ್’ ನಂತರ, ದೇಶಾದ್ಯಂತದ ಸೀರೆ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago