News Karnataka Kannada
Sunday, May 05 2024
ಫೋಟೊ ನ್ಯೂಸ್

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ರಾಜ್ಯ ರಾಜ್ಯಪಾಲ ಗೆಹ್ಲೋಟ್ ಭೇಟಿ

New Project 2021 12 03t083802.958
Photo Credit :

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವಸ್ಥಾನಗಳಲ್ಲಿ ಒಂದಾದ ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ ದೈವದ ಕೊಲ ಸೇವೆಯಲ್ಲಿ ಭಾಗಿಯಾಗಿ ವೀಳ್ಯ ಸ್ವೀಕರಿಸಿದರು. ಈ ಸಂದರ್ಭ ಅಳದಂಗಡಿ ಅರಮನೆ ಡಾ.ಪದ್ಮಪ್ರಸಾದ ಅಜಿಲ, ಶಾಸಕ ಹರೀಶ ಪೂಂಜ, ದೈವಸ್ಥಾನದ ಆಡಳ್ತೆದಾರ ಶಿವಪ್ರಸಾದ ಅಜಿಲ‌ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು