News Karnataka Kannada
Thursday, May 02 2024
ಫೋಟೊ ನ್ಯೂಸ್

ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

New Project 2021 09 29t153859.676
Photo Credit :

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ  ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು  ಉದ್ಘಾಟಿಸಿದರು. ಪಶುಸಂಗೋಪನ ಸಚಿವ ಪ್ರಭು ಚೌಹಾಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ, ಕೆ ಎಂ‌ಎಫ್  ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಉಮೇಶ್ ಜಾಧವ್ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು