ಹುಲಿ ಯೋಜನೆಗೆ 50 ವರ್ಷ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಮೋದಿ ಭೇಟಿ

ಚಾಮರಾಜನಗರ: ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರಾದ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.
ಬಂಡೀಪುರ ಬಳಿಯ ಮೇಲುಕಾಮನಹಳ್ಳಿಯ ಹೆಲಿಪ್ಯಾಡ್ ಗೆ ಬಂದಿಳಿದ ಬಳಿಕ ಪ್ರಧಾನಿಯವರು ರಸ್ತೆ ಮೂಲಕ  ಬಂಡಿಪುರದ ಅರಣ್ಯ ಇಲಾಖೆಯ ಸ್ವಾಗತ ಕೇಂದ್ರಕ್ಕೆ ಆಗಮಿಸಿದರು.ಅಲ್ಲಿಯೇ ಇದ್ದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ನಮಿಸಿ ಬಳಿಕ ಸಫಾರಿಗೆ ತೆರಳಿದರು.
Sneha Gowda

Recent Posts

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

3 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

19 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

31 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

35 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

60 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago